ಬ್ರೇಕಿಂಗ್ ನ್ಯೂಸ್
03-12-21 06:02 pm HK Desk news ಕರ್ನಾಟಕ
ಮೈಸೂರು, ಡಿ.3 : ಕೆ.ಆರ್.ಎಸ್ ಅಣೆಕಟ್ಟಿನ ಜಲಾಶಯಕ್ಕೆ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆಯ ನಾರ್ತ್ ಬ್ಯಾಂಕ್ ಬಳಿಯ ಹಿನ್ನೀರಿನಲ್ಲಿ ಇಬ್ಬರ ಶವ ಪತ್ತೆಯಾಗಿದೆ.
ಮೈಸೂರಿನ ಮೇಟಗಳ್ಳಿ ನಿವಾಸಿಗಳಾದ ನವೀನ್(20) ಮತ್ತು ನಿಸರ್ಗ (19) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಇವರಿಬ್ಬರೂ ಸಂಬಂಧಿಕರಾಗಿದ್ದು ನಿಸರ್ಗ ಮತ್ತು ನವೀನ್ ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಈ ನಡುವೆ ನವೆಂಬರ್ 20 ರಂದು ನಿಸರ್ಗಳನ್ನು ಬೇರೆ ಯುವಕನ ಜೊತೆ ಮದುವೆ ಮಾಡಲಾಗಿತ್ತು. 15 ದಿನ ಜೊತೆಗಿದ್ದ ಹುಡುಗಿ ಡಿ.1 ರಂದು ನಾಪತ್ತೆಯಾಗಿದ್ದಳು.
ಇತ್ತ ಅದೇ ದಿನ ಮದ್ಯಾಹ್ನ ಆಕೆಯ ಪ್ರಿಯಕರ ನವೀನ್ ಕೂಡ ಮನೆಯಿಂದ ನಾಪತ್ತೆಯಾಗಿದ್ದ. ಇಂದು ಇಬ್ಬರ ಮೃತದೇಹವೂ ಒಂದಕ್ಕೊಂದು ಕಟ್ಟಿದ ಸ್ಥಿತಿಯಲ್ಲಿ ಕೆ.ಆರ್.ಎಸ್ ನ ನಾತ್೯ಬ್ಯಾಂಕ್ ನ ಮಿಲ್ಟ್ರಿ ಕ್ಯಾಂಪ್ ಬಳಿ ಪತ್ತೆಯಾಗಿದೆ.
ಇಬ್ಬರೂ ಚೂಡಿದಾರ್ ಶಾಲಿನಲ್ಲಿ ಪರಸ್ಪರ ಕಟ್ಟಿಕೊಂಡು ಹಿನ್ನೀರಿಗೆ ಹಾರಿದ್ದಾರೆ ಎನ್ನಲಾಗುತ್ತಿದ್ದು
ಕೆಆರ್ಎಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysuru Lovers Couple jump in KRS dam end life. The deceased have been identified as Naveen (20) and Nisaraga (19).
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm