ಬ್ರೇಕಿಂಗ್ ನ್ಯೂಸ್
03-12-21 06:31 pm HK Desk news ಕರ್ನಾಟಕ
ಚಿಕ್ಕಬಳ್ಳಾಪುರ, ಡಿ.3: ಪ್ರಧಾನಿ ಮೋದಿಯನ್ನು ರಾಕ್ಷಸನಿಗೆ ಹೋಲಿಸಿ ಮಾಜಿ ಸ್ಪೀಕರ್, ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಚಿಂತಾಮಣಿಯಲ್ಲಿ ವಿಧಾನ ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ರಮೇಶ್ ಕುಮಾರ್ ಉದ್ರೇಕದ ಭಾಷಣ ಮಾಡಿದ್ದಾರೆ. ತೆಲುಗಿನಲ್ಲಿ ಭಾಷೆಯಲ್ಲಿ ಆವೇಶದಿಂದ ಮಾತನಾಡಿದ ರಮೇಶ್ ಕುಮಾರ್, ಈ ದೇಶವನ್ನು ಒಬ್ಬ ರಾಕ್ಷಸನ ಕೈಗೆ ಕೊಟ್ಟಿದ್ದೇವೆ. ಮೋದಿಯ ಕೈಗೆ ಸಿಕ್ಕಿ ಭಾರತ ದೇಶ ನಲುಗಿ ಹೋಗಿದೆ ಎಂದು ಆರೋಪಿಸಿದ್ದಾರೆ.
ನೋಟ್ ಬ್ಯಾನ್ ಮಾಡಿ ಕೂಲಿ ಕಾರ್ಮಿಕರು, ಫುಟ್ ಪಾತ್ ಮೇಲೆ ಇರುವರು ಚಿಲ್ಲರೆ ಹಣ ಸಿಗದೆ ಸತ್ತುಹೋದರು. ಹಲವಾರು ಜನ ಬೀದಿಗೆ ಬಂದರು. ಜನರು ಹಸಿವಿನಿಂದ ಸಾಯುವ ಸ್ಥಿತಿಗೆ ಬಂದಿತ್ತು.
ಈ ಬಗ್ಗೆ ನಾವು ಪ್ರಶ್ನೆ ಮಾಡಿದರೆ ಟಿವಿಗಳ ಮುಂದೆ ಮೇಕಪ್ ಹಾಕಿಕೊಂಡು ಬಂದುಬಿಡ್ತಾರೆ. ಭಾರತ್ ಮಾತಾಕೀ ಅಂತ ಘೋಷಣೆ ಕೂಗಿ ಮರುಳು ಮಾಡ್ತಾರೆ. ಭಾರತವನ್ನು ಏನು ಇವರಿಗೆ ಗುತ್ತಿಗೆ ಕೊಟ್ಟಿದ್ದೇವಾ ಎಂದು ರಮೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.
ದೇಶದ ಎಲೆಕ್ಷನ್ ನಲ್ಲಿ ಗೆದ್ದು ಪ್ರಧಾನಿಯಾಗುವುದಕ್ಕೆ ಆಸ್ಪದ ಮಾಡಿಕೊಟ್ಟಿದ್ದು ಕಾಂಗ್ರೆಸ್. ಈ ದೇಶದಲ್ಲಿ ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯ, ಜನರಿಗೆ ನೆಮ್ಮದಿಯ ಬದುಕು ಕೊಟ್ಟಿದ್ದು ಕಾಂಗ್ರೆಸ್. ಆದರೆ ಇವರು ಕಾಂಗ್ರೆಸ್ ಏನೂ ಮಾಡೇ ಇಲ್ಲ ಎನ್ನುತ್ತಿದ್ದಾರೆ. ನನಗೆ ಎಷ್ಟು ಆಯಸ್ಸು ಇದೆಯೋ ಗೊತ್ತಿಲ್ಲ. ಆದರೆ ಇಲ್ಲಿಂದ ಕಣ್ಣು ಮುಚ್ಚುವ ಒಳಗೆ ಬಿಜೆಪಿ ಪೂರ್ತಿ ಸರ್ವನಾಶ ಆಗಬೇಕು ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ ಕುಮಾರ್ ಶಾಪ ಹಾಕಿದ್ದಾರೆ.
ಚಿಂತಾಮಣಿ ತಾಲೂಕಿನಲ್ಲಿ ತೆಲುಗು ಭಾಷಿಗರು ಹೆಚ್ಚಿರುವ ಕಾರಣ ಸ್ಥಳೀಯರಿಗೆ ಅರ್ಥ ಆಗುವಂತೆ ರಮೇಶ್ ಕುಮಾರ್ ಕನ್ನಡ ಬಿಟ್ಟು ತೆಲುಗಿನಲ್ಲಿಯೇ ಭಾಷಣ ಮಾಡಿದ್ದಾರೆ.
We have given our nation to India to Demon Modi slams Congress leader Ramesh Kumar. He spoke during a election campaign at Chintamani.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 07:33 pm
HK News Desk
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm