ಬ್ರೇಕಿಂಗ್ ನ್ಯೂಸ್
03-12-21 06:31 pm HK Desk news ಕರ್ನಾಟಕ
ಚಿಕ್ಕಬಳ್ಳಾಪುರ, ಡಿ.3: ಪ್ರಧಾನಿ ಮೋದಿಯನ್ನು ರಾಕ್ಷಸನಿಗೆ ಹೋಲಿಸಿ ಮಾಜಿ ಸ್ಪೀಕರ್, ಕಾಂಗ್ರೆಸ್ ಮುಖಂಡ ರಮೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಚಿಂತಾಮಣಿಯಲ್ಲಿ ವಿಧಾನ ಪರಿಷತ್ ಚುನಾವಣೆ ಪ್ರಚಾರ ಸಭೆಯಲ್ಲಿ ರಮೇಶ್ ಕುಮಾರ್ ಉದ್ರೇಕದ ಭಾಷಣ ಮಾಡಿದ್ದಾರೆ. ತೆಲುಗಿನಲ್ಲಿ ಭಾಷೆಯಲ್ಲಿ ಆವೇಶದಿಂದ ಮಾತನಾಡಿದ ರಮೇಶ್ ಕುಮಾರ್, ಈ ದೇಶವನ್ನು ಒಬ್ಬ ರಾಕ್ಷಸನ ಕೈಗೆ ಕೊಟ್ಟಿದ್ದೇವೆ. ಮೋದಿಯ ಕೈಗೆ ಸಿಕ್ಕಿ ಭಾರತ ದೇಶ ನಲುಗಿ ಹೋಗಿದೆ ಎಂದು ಆರೋಪಿಸಿದ್ದಾರೆ.
ನೋಟ್ ಬ್ಯಾನ್ ಮಾಡಿ ಕೂಲಿ ಕಾರ್ಮಿಕರು, ಫುಟ್ ಪಾತ್ ಮೇಲೆ ಇರುವರು ಚಿಲ್ಲರೆ ಹಣ ಸಿಗದೆ ಸತ್ತುಹೋದರು. ಹಲವಾರು ಜನ ಬೀದಿಗೆ ಬಂದರು. ಜನರು ಹಸಿವಿನಿಂದ ಸಾಯುವ ಸ್ಥಿತಿಗೆ ಬಂದಿತ್ತು.
ಈ ಬಗ್ಗೆ ನಾವು ಪ್ರಶ್ನೆ ಮಾಡಿದರೆ ಟಿವಿಗಳ ಮುಂದೆ ಮೇಕಪ್ ಹಾಕಿಕೊಂಡು ಬಂದುಬಿಡ್ತಾರೆ. ಭಾರತ್ ಮಾತಾಕೀ ಅಂತ ಘೋಷಣೆ ಕೂಗಿ ಮರುಳು ಮಾಡ್ತಾರೆ. ಭಾರತವನ್ನು ಏನು ಇವರಿಗೆ ಗುತ್ತಿಗೆ ಕೊಟ್ಟಿದ್ದೇವಾ ಎಂದು ರಮೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.
ದೇಶದ ಎಲೆಕ್ಷನ್ ನಲ್ಲಿ ಗೆದ್ದು ಪ್ರಧಾನಿಯಾಗುವುದಕ್ಕೆ ಆಸ್ಪದ ಮಾಡಿಕೊಟ್ಟಿದ್ದು ಕಾಂಗ್ರೆಸ್. ಈ ದೇಶದಲ್ಲಿ ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯ, ಜನರಿಗೆ ನೆಮ್ಮದಿಯ ಬದುಕು ಕೊಟ್ಟಿದ್ದು ಕಾಂಗ್ರೆಸ್. ಆದರೆ ಇವರು ಕಾಂಗ್ರೆಸ್ ಏನೂ ಮಾಡೇ ಇಲ್ಲ ಎನ್ನುತ್ತಿದ್ದಾರೆ. ನನಗೆ ಎಷ್ಟು ಆಯಸ್ಸು ಇದೆಯೋ ಗೊತ್ತಿಲ್ಲ. ಆದರೆ ಇಲ್ಲಿಂದ ಕಣ್ಣು ಮುಚ್ಚುವ ಒಳಗೆ ಬಿಜೆಪಿ ಪೂರ್ತಿ ಸರ್ವನಾಶ ಆಗಬೇಕು ಶ್ರೀನಿವಾಸಪುರ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕ ರಮೇಶ ಕುಮಾರ್ ಶಾಪ ಹಾಕಿದ್ದಾರೆ.
ಚಿಂತಾಮಣಿ ತಾಲೂಕಿನಲ್ಲಿ ತೆಲುಗು ಭಾಷಿಗರು ಹೆಚ್ಚಿರುವ ಕಾರಣ ಸ್ಥಳೀಯರಿಗೆ ಅರ್ಥ ಆಗುವಂತೆ ರಮೇಶ್ ಕುಮಾರ್ ಕನ್ನಡ ಬಿಟ್ಟು ತೆಲುಗಿನಲ್ಲಿಯೇ ಭಾಷಣ ಮಾಡಿದ್ದಾರೆ.
We have given our nation to India to Demon Modi slams Congress leader Ramesh Kumar. He spoke during a election campaign at Chintamani.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm