ಬ್ರೇಕಿಂಗ್ ನ್ಯೂಸ್
03-12-21 06:44 pm HK Desk news ಕರ್ನಾಟಕ
ಮೈಸೂರು, ಡಿ.3 : ವಿಧಾನ ಪರಿಷತ್ ಚುನಾವಣೆಯಲ್ಲಿ ಝಣ ಝಣ ಕಾಂಚಾಣ ತುಳುಕ ತೊಡಗಿದೆ. ಚುನಾವಣೆ ಘೋಷಣೆ ಸಂದರ್ಭದಲ್ಲಿ ಬಿಟ್ ಕಾಯಿನ್ ಸದ್ದು ಮಾಡಿದ್ದರಿಂದ ಬಿಟ್ ಕಾಯಿನನ್ನೇ ಹಂಚಲಿದ್ದಾರೆಂದು ಕುಹಕ ಎದ್ದಿತ್ತು. ಇದೀಗ ಬಿಟ್ ಬದಲು ಬೆಳ್ಳಿ ಕಾಯಿನ್ ಮತದಾರರಿಗೆ ಹಂಚುತ್ತಿರುವುದು ಬಯಲಾಗಿದೆ.
ಮೈಸೂರು ಎಂಎಲ್ಸಿ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎನ್.ಮಂಜೇಗೌಡ ಅವರಿಂದ ಬೆಳ್ಳಿ ಕಾಯಿನ್ ಆಮಿಷ ಒಡ್ಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಚುನಾವಣೆಗೆ ಒಂದು ವಾರ ಇರುವಾಗಲೇ ಮತದಾರರಿಗೆ ಬೆಳ್ಳಿ ಕಾಯಿನ್ ಹಂಚಿಕೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಚಿತ್ರವುಳ್ಳ ಬೆಳ್ಳಿ ಕಾಯಿನ್ ಕೊಟ್ಟು ಆಣೆ ಪ್ರಮಾಣ ಮಾಡಿಸುತ್ತಿದ್ದಾರೆ ಎಂಬ ಮಾತು ಕೇಳಿಬಂದಿದ್ದು ಜೆಡಿಎಸ್ ಅಭ್ಯರ್ಥಿಯ ನಡೆಗೆ ಹಲವೆಡೆ ಆಕ್ಷೇಪ ಕೇಳಿಬಂದಿದೆ.
ಇದರೊಂದಿಗೆ ಪರಿಷತ್ ಚುನಾವಣೆಯಲ್ಲಿ ಝಣಝಣ ಕಾಂಚಾಣ ಸದ್ದು ಮಾಡಿದ್ದು ಶನಿವಾರ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸುವ ಪ್ರಚಾರ ಸಭೆಯಲ್ಲೂ ಬೆಳ್ಳಿ ಕಾಯಿನ್ ಹಂಚಿಕೆಗೆ ಸಿದ್ಧತೆ ನಡೆದಿದೆ.
Distribution of Silver Coins by Mysuru Mlc C N Manjegowda, election gimic exposed. As there is just a weeks time for elections distribution of Gold coins to voters has been revealed.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm