ಬ್ರೇಕಿಂಗ್ ನ್ಯೂಸ್
03-12-21 06:44 pm HK Desk news ಕರ್ನಾಟಕ
ಮೈಸೂರು, ಡಿ.3 : ವಿಧಾನ ಪರಿಷತ್ ಚುನಾವಣೆಯಲ್ಲಿ ಝಣ ಝಣ ಕಾಂಚಾಣ ತುಳುಕ ತೊಡಗಿದೆ. ಚುನಾವಣೆ ಘೋಷಣೆ ಸಂದರ್ಭದಲ್ಲಿ ಬಿಟ್ ಕಾಯಿನ್ ಸದ್ದು ಮಾಡಿದ್ದರಿಂದ ಬಿಟ್ ಕಾಯಿನನ್ನೇ ಹಂಚಲಿದ್ದಾರೆಂದು ಕುಹಕ ಎದ್ದಿತ್ತು. ಇದೀಗ ಬಿಟ್ ಬದಲು ಬೆಳ್ಳಿ ಕಾಯಿನ್ ಮತದಾರರಿಗೆ ಹಂಚುತ್ತಿರುವುದು ಬಯಲಾಗಿದೆ.
ಮೈಸೂರು ಎಂಎಲ್ಸಿ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಸಿ.ಎನ್.ಮಂಜೇಗೌಡ ಅವರಿಂದ ಬೆಳ್ಳಿ ಕಾಯಿನ್ ಆಮಿಷ ಒಡ್ಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಚುನಾವಣೆಗೆ ಒಂದು ವಾರ ಇರುವಾಗಲೇ ಮತದಾರರಿಗೆ ಬೆಳ್ಳಿ ಕಾಯಿನ್ ಹಂಚಿಕೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಚಿತ್ರವುಳ್ಳ ಬೆಳ್ಳಿ ಕಾಯಿನ್ ಕೊಟ್ಟು ಆಣೆ ಪ್ರಮಾಣ ಮಾಡಿಸುತ್ತಿದ್ದಾರೆ ಎಂಬ ಮಾತು ಕೇಳಿಬಂದಿದ್ದು ಜೆಡಿಎಸ್ ಅಭ್ಯರ್ಥಿಯ ನಡೆಗೆ ಹಲವೆಡೆ ಆಕ್ಷೇಪ ಕೇಳಿಬಂದಿದೆ.
ಇದರೊಂದಿಗೆ ಪರಿಷತ್ ಚುನಾವಣೆಯಲ್ಲಿ ಝಣಝಣ ಕಾಂಚಾಣ ಸದ್ದು ಮಾಡಿದ್ದು ಶನಿವಾರ ಎಚ್.ಡಿ.ಕುಮಾರಸ್ವಾಮಿ ಭಾಗವಹಿಸುವ ಪ್ರಚಾರ ಸಭೆಯಲ್ಲೂ ಬೆಳ್ಳಿ ಕಾಯಿನ್ ಹಂಚಿಕೆಗೆ ಸಿದ್ಧತೆ ನಡೆದಿದೆ.
Distribution of Silver Coins by Mysuru Mlc C N Manjegowda, election gimic exposed. As there is just a weeks time for elections distribution of Gold coins to voters has been revealed.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm