ಬ್ರೇಕಿಂಗ್ ನ್ಯೂಸ್
11-12-21 06:13 pm HK Desk news ಕರ್ನಾಟಕ
ಬೆಂಗಳೂರು, ಡಿ.11 : ಮತಾಂತರ ನಿಷೇಧ ಕಾಯ್ದೆ ಬೆಳಗಾವಿ ಅಧಿವೇಶನದಲ್ಲಿ ಜಾರಿಗೆ ಬರಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದಂತೆಯೇ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಮಂಗಳೂರಿನ ಕ್ರಿಶ್ಚಿಯನ್ ಮುಖಂಡರ ನಿಯೋಗ ಭೇಟಿಯಾಗಿದ್ದು ಅಹವಾಲು ಒಳಗೊಂಡ ಮನವಿಯನ್ನು ಸಲ್ಲಿಸಿದೆ.
ದುಬೈನಲ್ಲಿ ಉದ್ಯಮಿಯಾಗಿರುವ ರೊನಾಲ್ಡ್ ಕೊಲಾಸೊ ನೇತೃತ್ವದಲ್ಲಿ ಕ್ರಿಶ್ಚಿಯನ್ ಮುಖಂಡರ ನಿಯೋಗ ಸಿಎಂ ಭೇಟಿ ಮಾಡಿದ್ದು ರಾಜ್ಯದ ಕ್ರೈಸ್ತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಸಲ್ಲಿಸಿದೆ. ಅಲ್ಲದೆ, ಮತಾಂತರ ನಿಷೇಧ ಕಾಯ್ದೆ ಜಾರಿ ಬಗ್ಗೆಯೂ ಪುನರ್ ವಿಮರ್ಶೆ ಮಾಡುವಂತೆ ಮನವಿ ಮಾಡಿದೆ.
ನಿಯೋಗದಲ್ಲಿ ಮಾಜಿ ಶಾಸಕರಾದ ಐವಾನ್ ಡಿಸೋಜ, ಜೆ.ಆರ್ ಲೋಬೊ, ಕಾಂಗ್ರೆಸ್ ನಾಯಕ ನಾಯಕ ರಾಧಾಕೃಷ್ಣ, ಎನ್ ಆರ್ ಐ ಘಟಕದ ಉಪಾಧ್ಯಕ್ಷೆ ಆಗಿದ್ದ ಆರತಿ ಕೃಷ್ಣ ಇದ್ದರು. ಕಳೆದ ಹತ್ತು ವರ್ಷಗಳಲ್ಲಿ ನಮ್ಮ ಸಮುದಾಯದ ಜನಸಂಖ್ಯೆ ಕಡಿಮೆಯಾಗಿದೆ. ಹಾಗಿದ್ದರೂ ಕ್ರಿಸ್ತಿಯನ್ನರು ಆಮಿಷವೊಡ್ಡಿ ಮತಾಂತರ ಮಾಡುತ್ತಿದ್ದಾರೆ ಎಂದು ಬಿಂಬಿಸಲಾಗುತ್ತಿದೆ. ಈ ರೀತಿ ಬಿಂಬಿಸುವುದು ಸರಿಯಲ್ಲ. ಸಮಾಜದಲ್ಲಿ ನಮಗೂ ಗೌರವಯುತವಾಗಿ ಬದುಕಲು ಅವಕಾಶ ಮಾಡಿಕೊಡಿ.
ಮೊದಲು ನಮ್ಮ ಮೇಲೆ ಆಗುತ್ತಿರುವ ದಾಳಿಯನ್ನ ತಪ್ಪಿಸಿ. ಮುಖ್ಯಮಂತ್ರಿ ಅವರಿಗೆ ನಮ್ಮ ಮನವಿಯನ್ನ ಒಪ್ಪಿಸಿದ್ದೇವೆ. ಎಲ್ಲವನ್ನು ಸರಿಪಡಿಸುತ್ತೇನೆ ಅಂತಾ ಸಿಎಂ ಭರವಸೆ ನೀಡಿದ್ದಾರೆ ಅಂತಾ ರೊನಾಲ್ಡ್ ಕೊಲಾಸೋ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆ.
BJP in Karnataka to introduce stringent anti conversion law Ronald Colaco meets CM urging not to pass the bill as The Karnataka government is all set to bring in stringent anti-conversion laws in the state in the winter session of the Legislative Assembly which is scheduled to begin on December 13 in the bordering district of Belagavi.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm