ಬ್ರೇಕಿಂಗ್ ನ್ಯೂಸ್
12-12-21 04:41 pm HK Desk news ಕರ್ನಾಟಕ
ಹುಬ್ಬಳ್ಳಿ, ಡಿ.12 : ಮತಾಂತರ ನಿಷೇಧ ಕಾಯ್ದೆ ಜಾರಿಯಾದರೆ ಕ್ರಿಶ್ಚಿಯನ್ನರು ಆತಂಕ ಪಡುವ ಅಗತ್ಯವಿಲ್ಲ. ಅವರ ಧಾರ್ಮಿಕ ಆಚರಣೆಗೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಬಡತನ, ಮನೆಯ ಪರಿಸ್ಥಿತಿ ದುರುಪಯೋಗ ಪಡಿಸಿಕೊಂಡು ಹಾಗೂ ಆಮಿಷ ಒಡ್ಡಿ ಮತಾಂತರ ನಡೆಸುವವರಿಗೆ ಕಡಿವಾಣ ಹಾಕಲು ಈ ಕಾಯ್ದೆ ತರಲಾಗುತ್ತಿದೆ. ಮತಾಂತರ ನಿಷೇಧ ತರಬೇಕು ಎನ್ನುವ ಬಗ್ಗೆ ಸ್ವಾತಂತ್ರ್ಯ ಬಂದ ಕಾಲದಿಂದಲೂ ಚರ್ಚೆಯಾಗುತ್ತಿದೆ. ಮತಾಂತರ ನಿಷೇಧ ಕಾಯ್ದೆ ತರಬೇಕು ಅನ್ನುವುದು ಬಹಳಷ್ಟು ಜನರ ಒತ್ತಾಯವೂ ಆಗಿದೆ ಎಂದು ಹೇಳಿದರು.
ಕಾಯ್ದೆ ರಚಿಸುವ ಬಗ್ಗೆ ಕಾನೂನು ಇಲಾಖೆಯಿಂದ ಕರಡು ಸಿದ್ಧಪಡಿಸಿದ್ದು, ಡಿ.13ರಿಂದ ನಡೆಯುವ ಬೆಳಗಾವಿ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆಯಾಗಲಿದೆ. ಹಿಂದು, ಮುಸ್ಲಿಂ, ಸಿಖ್, ಕ್ರಿಶ್ಚಿಯನ್, ಜೈನ ಹೀಗೆ ಎಲ್ಲ ಧರ್ಮಗಳಿಗೂ ಸಂವಿಧಾನದ ಆಶ್ರಯ ಇದೆ. ಯಾರ ಧಾರ್ಮಿಕ ಭಾವನೆಗಳಿಗೂ ಧಕ್ಕೆ ತರದಂತೆ ಕ್ರಮ ಕೈಗೊಳ್ಳಲಾಗುವುದು. ಕಾಯ್ದೆ ಜಾರಿ ಬಗ್ಗೆ ಕ್ರಿಶ್ಚಿಯನ್ನರು ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈಗಾಗ್ಲೇ ರಾಜ್ಯ ಸರಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲು ಮುಂದಾಗಿದ್ದು, ಬೆಳಗಾವಿ ಅಧಿವೇಶನದಲ್ಲಿ ಕಾಯ್ದೆಯನ್ನು ಪ್ರಸ್ತಾಪ ಮಾಡಲಿದೆ. ಅಧಿವೇಶನದಲ್ಲಿ ಶಾಸಕರ ಚರ್ಚೆಗೂ ಅವಕಾಶ ನೀಡಲಿದೆ ಎನ್ನುವ ಮಾಹಿತಿಗಳಿವೆ. ಆದರೆ, ಕಾಯ್ದೆ ಜಾರಿ ಬಗ್ಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದು, ಅಧಿವೇಶನದಲ್ಲಿ ತಕ್ಕ ಉತ್ತರ ನೀಡಲು ಸಜ್ಜಾಗಿದ್ದಾರೆ.
Chief Minister Basavaraj Bommai said the proposed Anti-Conversion Law that the state government intends to introduce in the winter session of Assembly (scheduled to start from December 13) is not intended to target any community. Speaking to media persons here on Sunday, he said religious conversion is not good for society. “It (religious conversion) leaves behind a bad taste among the individual’s family and also the society,” he said, and added that the law is being brought only to prevent forced and luring conversion. Poor people and Dalits are being converted into other communities by some individuals taking advantage of the social and financial condition of such families.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm