ಬ್ರೇಕಿಂಗ್ ನ್ಯೂಸ್
13-12-21 01:51 pm HK Desk news ಕರ್ನಾಟಕ
ಬೆಳಗಾವಿ, ಡಿ 13 : ಎಂಇಎಸ್ ಮುಖಂಡ ದೀಪಕ ದಳವಿ ಅವರಿಗೆ ಕಪ್ಪು ಮಸಿ ಬಳಿದಿರುವ ಘಟನೆ ಖಂಡಿಸಿ ನಾಳೆ ಬೆಳಗಾವಿ ಬಂದ್ಗೆ ಕರೆ ನೀಡಲಾಗಿದೆ ಎಂದು ಮುಖಂಡ ಮನೋಹರ ಕಿಣೇಕರ್ ತಿಳಿಸಿದರು.
ಈ ಘಟನೆ ಬಗ್ಗೆ ಮಹಾರಾಷ್ಟ್ರ ನಾಯಕರ ಗಮನಕ್ಕೆ ತರುತ್ತೇವೆ. ಶಿವಸೇನೆ, ಎನ್ ಸಿ ಪಿ ಹಾಗೂ ಕಾಂಗ್ರೆಸ್ ನಾಯಕರಿಗೂ ತಿಳಿಸುತ್ತೇವೆ. ಮಹಾಮೇಳಾವ ಮುಗಿದ ಬಳಿಕ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುತ್ತೇವೆ. ನಾಳಿನ ಬಂದ್ ಯಶಸ್ವಿ ಮಾಡಬೇಕು ಎಂದು ಕರೆ ನೀಡಿದರು.
ವ್ಯಾಕ್ಸಿನ್ ಡಿಪೊ ಬಳಿಗೆ ಬಂದ ಕರ್ನಾಟಕ ನವನಿರ್ಮಾಣ ಪಡೆಯ ಕಾರ್ಯಕರ್ತರು ಎಂಇಎಸ್ ಮುಖಂಡ ದೀಪಕ ದಳವಿ ಮುಖಕ್ಕೆ ಕಪ್ಪು ಮಸಿ ಬಳಿದರು. ಇದರಿಂದ ಎಂಇಎಸ್ ಮುಖಂಡರು ಆಕ್ರೋಶಗೊಂಡಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಹರಸಾಹಸ ಪಟ್ಟರು. ಕಪ್ಪು ಮಸಿ ಬಳಿದ ಯುವ ಘಟಕದ ಅಧ್ಯಕ್ಷ ಸಂಪತ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.
Black ink on MES leaders in Belagavi, called for Bandh tomorrow. A tense situation has been created.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm