ಬ್ರೇಕಿಂಗ್ ನ್ಯೂಸ್
13-12-21 01:51 pm HK Desk news ಕರ್ನಾಟಕ
ಬೆಳಗಾವಿ, ಡಿ 13 : ಎಂಇಎಸ್ ಮುಖಂಡ ದೀಪಕ ದಳವಿ ಅವರಿಗೆ ಕಪ್ಪು ಮಸಿ ಬಳಿದಿರುವ ಘಟನೆ ಖಂಡಿಸಿ ನಾಳೆ ಬೆಳಗಾವಿ ಬಂದ್ಗೆ ಕರೆ ನೀಡಲಾಗಿದೆ ಎಂದು ಮುಖಂಡ ಮನೋಹರ ಕಿಣೇಕರ್ ತಿಳಿಸಿದರು.
ಈ ಘಟನೆ ಬಗ್ಗೆ ಮಹಾರಾಷ್ಟ್ರ ನಾಯಕರ ಗಮನಕ್ಕೆ ತರುತ್ತೇವೆ. ಶಿವಸೇನೆ, ಎನ್ ಸಿ ಪಿ ಹಾಗೂ ಕಾಂಗ್ರೆಸ್ ನಾಯಕರಿಗೂ ತಿಳಿಸುತ್ತೇವೆ. ಮಹಾಮೇಳಾವ ಮುಗಿದ ಬಳಿಕ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸುತ್ತೇವೆ. ನಾಳಿನ ಬಂದ್ ಯಶಸ್ವಿ ಮಾಡಬೇಕು ಎಂದು ಕರೆ ನೀಡಿದರು.
ವ್ಯಾಕ್ಸಿನ್ ಡಿಪೊ ಬಳಿಗೆ ಬಂದ ಕರ್ನಾಟಕ ನವನಿರ್ಮಾಣ ಪಡೆಯ ಕಾರ್ಯಕರ್ತರು ಎಂಇಎಸ್ ಮುಖಂಡ ದೀಪಕ ದಳವಿ ಮುಖಕ್ಕೆ ಕಪ್ಪು ಮಸಿ ಬಳಿದರು. ಇದರಿಂದ ಎಂಇಎಸ್ ಮುಖಂಡರು ಆಕ್ರೋಶಗೊಂಡಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಹರಸಾಹಸ ಪಟ್ಟರು. ಕಪ್ಪು ಮಸಿ ಬಳಿದ ಯುವ ಘಟಕದ ಅಧ್ಯಕ್ಷ ಸಂಪತ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು.
Black ink on MES leaders in Belagavi, called for Bandh tomorrow. A tense situation has been created.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm