ಬ್ರೇಕಿಂಗ್ ನ್ಯೂಸ್
14-12-21 01:55 pm HK Desk news ಕರ್ನಾಟಕ
ಬೆಳಗಾವಿ, ಡಿ.14 : ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಬಿಜೆಪಿಗೇ ಸಡ್ಡು ಹೊಡೆದಿದ್ದಾರೆ. ತನ್ನ ತಮ್ಮನನ್ನು ಪಕ್ಷೇತರ ನಿಲ್ಲಿಸಿ, ಬಿಜೆಪಿ ಅಭ್ಯರ್ಥಿಯನ್ನೇ ಸೋಲಿಸಿದ್ದು, ತಮ್ಮನನ್ನು ಗೆಲ್ಲಿಸಿಕೊಂಡಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಅಭ್ಯರ್ಥಿಯೂ ಗೆಲುವು ಕಂಡಿದ್ದಾರೆ. ಆಜಡಳಿತಾರೂಢ ಬಿಜೆಪಿಗೆ ಇದರಿಂದ ತೀವ್ರ ಮುಖಭಂಗವಾಗಿದೆ.
ಬೆಳಗಾವಿ ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳಿಬ್ಬರೂ ಗೆಲ್ಲುವ ಅವಕಾಶ ಇತ್ತು. ತನ್ನ ತಮ್ಮನಿಗೆ ಬಿಜೆಪಿ ಟಿಕೆಟ್ ನೀಡುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬ್ಯಾಟಿಂಗ್ ಮಾಡಿದ್ದರು. ಆದರೆ ಬಿಜೆಪಿಯಿಂದ ಮಹಾಂತೇಶ ಕವಟಗಿಮಠ ಅವರಿಗೆ ಟಿಕೆಟ್ ನೀಡಲಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ತನ್ನ ರಾಜಕೀಯ ವೈರಿ ಲಕ್ಷ್ಮೀ ಹೆಬ್ಬಾಳಕರ್ ಬಣದ ವ್ಯಕ್ತಿಯಾಗಿದ್ದರಿಂದ ಕಾಂಗ್ರೆಸ್ ಸೋಲಿಸುವುದೇ ತನ್ನ ಗುರಿಯೆಂದು ರಮೇಶ್ ಜಾರಕಿಹೊಳಿ ತೊಡೆ ತಟ್ಟಿದ್ದರು.



ಕೊನೆ ಕ್ಷಣದಲ್ಲಿ ಲಖನ್ ಜಾರಕಿಹೊಳಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲಿಸಿ, ಬಿಜೆಪಿ ಅಭ್ಯರ್ಥಿ ಪರವಾಗಿಯೇ ರಮೇಶ್ ಜಾರಕಿಹೊಳಿ ಪ್ರಚಾರ ಕಾರ್ಯವನ್ನೂ ಕೈಗೊಂಡಿದ್ದರು. ಆದರೆ, ಫಲಿತಾಂಶದಲ್ಲಿ ಬಿಜೆಪಿಯ ಅಧಿಕೃತ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ. ಅತಿ ಹೆಚ್ಚು ಮತ ಪಡೆದ ಕಾಂಗ್ರೆಸ್ ಅಭ್ಯರ್ಥಿಯನ್ನು ಮೊದಲಿಗೆ ವಿಜಯಿ ಎಂದು ಘೋಷಣೆ ಮಾಡಿದರೆ, ಎರಡನೇ ಅತಿ ಹೆಚ್ಚು ಮತ ಗಳಿಸಿದ ಲಖನ್ ಜಾರಕಿಹೊಳಿ ಅವರನ್ನೂ ವಿಜಯಿ ಎಂದು ಘೋಷಣೆ ಮಾಡಲಾಗಿದೆ. ದ್ವಿಸದಸ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೋಲನುಭವಿಸಿದ್ದು ಆಡಳಿತಾರೂಢರಿಗೆ ತೀವ್ರ ಮುಖಭಂಗ ಆಗಿದೆ.
Belagavi Ramesh Jarkiholi makes major victory over BJP Candidate for MLC Elections. It has been a great victory over Bjp by Ramesh Jarkiholi in Belagavi, Karnataka.
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm