ಬ್ರೇಕಿಂಗ್ ನ್ಯೂಸ್
19-12-21 09:09 pm HK Desk news ಕರ್ನಾಟಕ
ಚಿಕ್ಕಮಗಳೂರು, ಡಿ.19: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತನ್ನನ್ನು ಲೂಟಿ ರವಿ ಎಂದು ಮೂದಲಿಸಿ ನೀಡಿರುವ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಡಿಚ್ಚಿ ಕೊಟ್ಟಿದ್ದಾರೆ.
ನಾನು ದೇಶಭಕ್ತಿಯೇ ಗುರಿಯಾಗಿರಿಸಿದ ಸಂಘಟನೆ ಆರ್ ಎಸ್ ಎಸ್ ಸ್ವಯಂಸೇವಕ. ಕೊತ್ವಾಲ್ ರಾಮಚಂದ್ರನ ಚೇಲಾ ಅಲ್ಲ. ಕೊತ್ವಾಲ್ ರಾಮಚಂದ್ರನ ಚೇಲಾಗಳು ಆದವರಿಗೆ ಉಳಿದವರು ಹಾಗೇ ಕಾಣ್ತಾರೆ ಎಂದು ತಿರುಗೇಟು ನೀಡಿದ್ದಾರೆ. ನಾನು ಶಾಸಕನಾದ ಮೇಲೆ ನನ್ನ ಆಸ್ತಿಯಲ್ಲಿ ಹೆಚ್ಚಳ ಆಗಿಲ್ಲ. ಅಕ್ರಮ ಸಂಪತ್ತು ಮಾಡ್ಕೊಂಡು ಜೈಲು-ಬೇಲು ಕಂಡವರು ಇನ್ನೊಬ್ಬರ ಬಗ್ಗೆ ಆರೋಪ ಮಾಡ್ತಾರೆ ಎಂದಿದ್ದಾರೆ.

ಚಿಕ್ಕಮಗಳೂರು ತಾಲ್ಲೂಕಿನ ದತ್ತಪೀಠದಲ್ಲಿ ಸಿ.ಟಿ ರವಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ದತ್ತಪೀಠ- ಜನಪರ ಹೋರಾಟ ಮಾಡಿ ಜೈಲಿಗೆ ಹೋಗಿದ್ದೇನೆ. ಹಣ ಲೂಟಿ ಮಾಡಿ, ಇನ್ನೊಬ್ಬರ ಆಸ್ತಿ ಲೂಟಿ ಮಾಡಿ ಜೈಲಿಗೆ ಹೋಗಿಲ್ಲ. ಅಕ್ರಮ ಸಂಪತ್ತು ಗಳಿಸಿ ಜೈಲಿಗೆ ಹೋಗಿರುವ, ಬೇಲ್ ನಲ್ಲಿರುವ ಯಾವುದೇ ಕುಖ್ಯಾತಿ ನನಗಿಲ್ಲ ಎಂದು ಡಿಕೆಶಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
Chikmagalur CT Ravi mocks at Dk Shivakumar calls him aide of Kotwal Ramachandra after DK Shivakumar made a controversial statement against CT Ravi calling him Looti Ravi.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm