ಬ್ರೇಕಿಂಗ್ ನ್ಯೂಸ್
21-12-21 04:10 pm HK Desk news ಕರ್ನಾಟಕ
ಬೆಳಗಾವಿ, ಡಿ.21 : ರಾಷ್ಟ್ರಕ್ಕಾಗಿ, ಸ್ವಾತಂತ್ರ್ಯಕ್ಕಾಗಿ ಪ್ರಾಣ ಕೊಟ್ಟಂತಹ ವ್ಯಕ್ತಿಗಳಿಗೆ ಅವಮಾನ ಮಾಡುವುದು ಮಾನಸಿಕ ರೋಗಿಗಳ ಕೆಲಸ. ರಾಯಣ್ಣ, ಶಿವಾಜಿ ಯಾವುದೇ ಜಾತಿಗೆ, ಸಮುದಾಯಕ್ಕೆ ಸೀಮಿತ ಆಗಿರಲಿಲ್ಲ. ಇಡೀ ಮನುಕುಲ, ದೇಶವನ್ನು ಉದ್ಧಾರ ಮಾಡುವ ಕೆಲಸ ಮಾಡಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಅನಗೋಳದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೆಲವು ಕಿಡಿಗೇಡಿಗಳು ಕನ್ನಡ ಧ್ವಜ ಸುಡುವ ಕೆಲಸ ಮಾಡಿದ್ದಾರೆ. ಸಮಾಜದಲ್ಲಿ ಹುಳಿ ಹಿಂಡುವ ಕೆಲಸ ಮಾಡಿದ್ದಾರೆ. ಇವರನ್ನು ಸುಮ್ಮನೇ ಬಿಡಲ್ಲ. ರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದು ಕೊಟ್ಟವರ ಕುಲದವರು ಇವರು. ಅಂತವರನ್ನ ಬಿಡಲ್ಲ, ಮಟ್ಟ ಹಾಕುತ್ತೇವೆ. ಪೊಲೀಸರಿಂದ ವಿಶೇಷ ಕಾರ್ಯಾಚರಣೆ ಮಾಡಲಾಗಿದೆ. ಬೆಳಗಾವಿ ಪ್ರಕರಣ ಸಂಬಂಧಿಸಿದಂತೆ ಇದುವರೆಗೆ 38 ಜನರನ್ನು ಅರೆಸ್ಟ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ಶಿವಾಜಿ ವಿಗ್ರಹಕ್ಕೆ ಮಸಿ ಬಳಿದ ಪ್ರಕರಣದಲ್ಲಿ ಏಳು ಜನರನ್ನು ಅರೆಸ್ಟ್ ಮಾಡಲಾಗಿದೆ. ಇವರ ಮೇಲೆ ಗೂಂಡಾ ಕಾಯ್ದೆ ಹಾಕಲು ಚಿಂತನೆ ಮಾಡಲಾಗಿದೆ. ಇದರ ಹಿಂದೆ ಯಾರು ಇದ್ದಾರೆ ಅನ್ನೋದನ್ನ ಪತ್ತೆ ಹಚ್ಚಲಾಗುತ್ತದೆ. ಇದು ಹೊರಗೆ ಬರಬೇಕು. ಕೆಲವರ ಮುಖವಾಡ ಹೊರಗೆ ಬರಬೇಕು ಎಂದು ಗೃಹ ಸಚಿವರು ಹೇಳಿದರು.
ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ದಬ್ಬಾಳಿಕೆ ಘಟನೆ ಬಗ್ಗೆ ಮಹಾರಾಷ್ಟ್ರ ಸರ್ಕಾರ, ಗೃಹ ಸಚಿವರ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ಯಾರು ಯಾರ ಮೇಲೆ ಗೂಂಡಾ ಕಾಯ್ದೆ ಹಾಕಿ ಗಡೀಪಾರು ಮಾಡಬೇಕು ಅನ್ನೊದು ಸಲಹೆ ಬಂದಿದೆ. ಇದಲ್ಲದೆ, ಇವೆಲ್ಲದಕ್ಕೂ ಕಾರಣ ಆಗಿರುವ ಎಂಇಎಸ್ ನಿಷೇಧ ಮಾಡುವ ಬಗ್ಗೆ ಸದನದಲ್ಲಿ ಚರ್ಚೆ ಮಾಡ್ತಿವಿ. ಇಂತಹ ಘಟನೆ ಮಾಡಿದವರು ದೇಶದ್ರೋಹಿಗಳು. ಇವರ ಮೇಲೆ ದೇಶದ್ರೋಹ ಕೇಸ್ ಹಾಕಲು ಚಿಂತನೆ ಮಾಡಲಾಗುತ್ತಿದೆ ಎಂದು ಹೇಳಿದರು.
Home Minister Araga Jnanendra said that cases of sedition and treason will be filed against those attacking statues and pictures of national heroes like Chatrapati Shivaji Maharaj, Sangolli Rayanna and Lord Basaweshwar. Jnanendra informed reporters here on Tuesday that the incidents of desecrating statues and pictures of national heroes appear to be premeditated acts and police have been asked to identify the conspirators.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm