ಬ್ರೇಕಿಂಗ್ ನ್ಯೂಸ್
25-12-21 02:11 pm HK Desk news ಕರ್ನಾಟಕ
ಮೈಸೂರು, ಡಿ.25 : ನಾವು ಯಾವಾಗಲೂ ಕನ್ನಡದ ಪರ. ಭಾಷೆ ಹೆಸರಿನ ಹೋರಾಟ ಉತ್ತಮ ರೀತಿಯಲ್ಲಿ ನಡೆಯಬೇಕು. ಆದರೆ ಏಕಾಏಕಿ ಡಿ.31 ಕ್ಕೆ ರಾಜ್ಯ ಬಂದ್ ಗೆ ಕರೆ ನೀಡಿರೋದು ಬೇಸರ ತರಿಸಿದೆ. ಅಂದು ಕನ್ನಡದ ಮೂರು ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಬಂದ್ ಕರೆ ನೀಡಿರೋದು ಕನ್ನಡಕ್ಕೆ ದ್ರೋಹ ಮಾಡಿದಂತೆ ಎಂದು ಹಿರಿಯ ನಟ ಶಿವರಾಜ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶಿವಣ್ಣ , ಕನ್ನಡದ ವಿಚಾರದಲ್ಲಿ ಸರ್ಕಾರ ಉತ್ತಮವಾಗಿ ಸ್ಪಂದನೆ ಮಾಡುತ್ತಿದೆ. ಯಾವುದೇ ಇಷ್ಯೂ ಇದ್ದಾಗ ಅದನ್ನ ಬುದ್ದಿವಂತಿಕೆಯಿಂದ ಬಗೆ ಹರಿಸಬೇಕು. ಯಾರೋ ಹೇಳಿದರು ಅಂತ ರಾಜ್ಯ ಬಂದ್ ಮಾಡೋದು ಸರಿಯಲ್ಲ ಎಂದರು.
ಕನ್ನಡ ಪರ ಹೋರಾಟಕ್ಕೆ ನಾವು ಕಲಾವಿದರು, ಚಿತ್ರರಂಗ ಯಾವತ್ತೂ ಕೈಜೋಡಿಸುತ್ತೇವೆ. ನಮ್ಮದು ಕನ್ನಡ ಭಾಷೆ. ಅದಕ್ಕೆ ಅವಮಾನವಾದರೆ ನಮಗೆ ಅವಮಾನವಾದಂತೆ. ಈ ಬಗ್ಗೆ ಹೋರಾಟ ನಡೆಸುವುದಕ್ಕೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ ಇದರ ಹೆಸರಲ್ಲಿ ಏಕಾಏಕಿ ರಾಜ್ಯ ಬಂದ್ ಮಾಡುವುದು ಸರಿ ಕಾಣೋದಿಲ್ಲ. ಕನ್ನಡ ಹೋರಾಟ ಹೇಗೆ ಮಾಡಬೇಕು ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ. ಆ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ ನಡೆಸಿದ್ದು ಹೋರಾಟದ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ನಟ ಶಿವರಾಜ್ ಕುಮಾರ್ ಹೇಳಿದರು.
The Karnataka Bund has been called for a ban on MES, condemning the atrocities on Kannada and Kannadigas in Belagavi. On December 31, some Kannada organizations called for Karnataka Band to cooperate. The debate has just begun. The film industry has also responded. Actor Shivrajkumar Speaking of this, ‘there is a problem. But it has to be corrected very wisely. ” Actor Yash has also said, “We should never take a loss and protest against another.”
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm