ಬ್ರೇಕಿಂಗ್ ನ್ಯೂಸ್
25-12-21 02:11 pm HK Desk news ಕರ್ನಾಟಕ
ಮೈಸೂರು, ಡಿ.25 : ನಾವು ಯಾವಾಗಲೂ ಕನ್ನಡದ ಪರ. ಭಾಷೆ ಹೆಸರಿನ ಹೋರಾಟ ಉತ್ತಮ ರೀತಿಯಲ್ಲಿ ನಡೆಯಬೇಕು. ಆದರೆ ಏಕಾಏಕಿ ಡಿ.31 ಕ್ಕೆ ರಾಜ್ಯ ಬಂದ್ ಗೆ ಕರೆ ನೀಡಿರೋದು ಬೇಸರ ತರಿಸಿದೆ. ಅಂದು ಕನ್ನಡದ ಮೂರು ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಬಂದ್ ಕರೆ ನೀಡಿರೋದು ಕನ್ನಡಕ್ಕೆ ದ್ರೋಹ ಮಾಡಿದಂತೆ ಎಂದು ಹಿರಿಯ ನಟ ಶಿವರಾಜ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶಿವಣ್ಣ , ಕನ್ನಡದ ವಿಚಾರದಲ್ಲಿ ಸರ್ಕಾರ ಉತ್ತಮವಾಗಿ ಸ್ಪಂದನೆ ಮಾಡುತ್ತಿದೆ. ಯಾವುದೇ ಇಷ್ಯೂ ಇದ್ದಾಗ ಅದನ್ನ ಬುದ್ದಿವಂತಿಕೆಯಿಂದ ಬಗೆ ಹರಿಸಬೇಕು. ಯಾರೋ ಹೇಳಿದರು ಅಂತ ರಾಜ್ಯ ಬಂದ್ ಮಾಡೋದು ಸರಿಯಲ್ಲ ಎಂದರು.
ಕನ್ನಡ ಪರ ಹೋರಾಟಕ್ಕೆ ನಾವು ಕಲಾವಿದರು, ಚಿತ್ರರಂಗ ಯಾವತ್ತೂ ಕೈಜೋಡಿಸುತ್ತೇವೆ. ನಮ್ಮದು ಕನ್ನಡ ಭಾಷೆ. ಅದಕ್ಕೆ ಅವಮಾನವಾದರೆ ನಮಗೆ ಅವಮಾನವಾದಂತೆ. ಈ ಬಗ್ಗೆ ಹೋರಾಟ ನಡೆಸುವುದಕ್ಕೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ ಇದರ ಹೆಸರಲ್ಲಿ ಏಕಾಏಕಿ ರಾಜ್ಯ ಬಂದ್ ಮಾಡುವುದು ಸರಿ ಕಾಣೋದಿಲ್ಲ. ಕನ್ನಡ ಹೋರಾಟ ಹೇಗೆ ಮಾಡಬೇಕು ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ. ಆ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ ನಡೆಸಿದ್ದು ಹೋರಾಟದ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ನಟ ಶಿವರಾಜ್ ಕುಮಾರ್ ಹೇಳಿದರು.
The Karnataka Bund has been called for a ban on MES, condemning the atrocities on Kannada and Kannadigas in Belagavi. On December 31, some Kannada organizations called for Karnataka Band to cooperate. The debate has just begun. The film industry has also responded. Actor Shivrajkumar Speaking of this, ‘there is a problem. But it has to be corrected very wisely. ” Actor Yash has also said, “We should never take a loss and protest against another.”
02-02-26 09:52 pm
HK News Desk
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm