ಬ್ರೇಕಿಂಗ್ ನ್ಯೂಸ್
25-12-21 02:11 pm HK Desk news ಕರ್ನಾಟಕ
ಮೈಸೂರು, ಡಿ.25 : ನಾವು ಯಾವಾಗಲೂ ಕನ್ನಡದ ಪರ. ಭಾಷೆ ಹೆಸರಿನ ಹೋರಾಟ ಉತ್ತಮ ರೀತಿಯಲ್ಲಿ ನಡೆಯಬೇಕು. ಆದರೆ ಏಕಾಏಕಿ ಡಿ.31 ಕ್ಕೆ ರಾಜ್ಯ ಬಂದ್ ಗೆ ಕರೆ ನೀಡಿರೋದು ಬೇಸರ ತರಿಸಿದೆ. ಅಂದು ಕನ್ನಡದ ಮೂರು ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಬಂದ್ ಕರೆ ನೀಡಿರೋದು ಕನ್ನಡಕ್ಕೆ ದ್ರೋಹ ಮಾಡಿದಂತೆ ಎಂದು ಹಿರಿಯ ನಟ ಶಿವರಾಜ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶಿವಣ್ಣ , ಕನ್ನಡದ ವಿಚಾರದಲ್ಲಿ ಸರ್ಕಾರ ಉತ್ತಮವಾಗಿ ಸ್ಪಂದನೆ ಮಾಡುತ್ತಿದೆ. ಯಾವುದೇ ಇಷ್ಯೂ ಇದ್ದಾಗ ಅದನ್ನ ಬುದ್ದಿವಂತಿಕೆಯಿಂದ ಬಗೆ ಹರಿಸಬೇಕು. ಯಾರೋ ಹೇಳಿದರು ಅಂತ ರಾಜ್ಯ ಬಂದ್ ಮಾಡೋದು ಸರಿಯಲ್ಲ ಎಂದರು.
ಕನ್ನಡ ಪರ ಹೋರಾಟಕ್ಕೆ ನಾವು ಕಲಾವಿದರು, ಚಿತ್ರರಂಗ ಯಾವತ್ತೂ ಕೈಜೋಡಿಸುತ್ತೇವೆ. ನಮ್ಮದು ಕನ್ನಡ ಭಾಷೆ. ಅದಕ್ಕೆ ಅವಮಾನವಾದರೆ ನಮಗೆ ಅವಮಾನವಾದಂತೆ. ಈ ಬಗ್ಗೆ ಹೋರಾಟ ನಡೆಸುವುದಕ್ಕೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ ಇದರ ಹೆಸರಲ್ಲಿ ಏಕಾಏಕಿ ರಾಜ್ಯ ಬಂದ್ ಮಾಡುವುದು ಸರಿ ಕಾಣೋದಿಲ್ಲ. ಕನ್ನಡ ಹೋರಾಟ ಹೇಗೆ ಮಾಡಬೇಕು ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ. ಆ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ ನಡೆಸಿದ್ದು ಹೋರಾಟದ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ನಟ ಶಿವರಾಜ್ ಕುಮಾರ್ ಹೇಳಿದರು.
The Karnataka Bund has been called for a ban on MES, condemning the atrocities on Kannada and Kannadigas in Belagavi. On December 31, some Kannada organizations called for Karnataka Band to cooperate. The debate has just begun. The film industry has also responded. Actor Shivrajkumar Speaking of this, ‘there is a problem. But it has to be corrected very wisely. ” Actor Yash has also said, “We should never take a loss and protest against another.”
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm