ಬ್ರೇಕಿಂಗ್ ನ್ಯೂಸ್
25-12-21 02:11 pm HK Desk news ಕರ್ನಾಟಕ
ಮೈಸೂರು, ಡಿ.25 : ನಾವು ಯಾವಾಗಲೂ ಕನ್ನಡದ ಪರ. ಭಾಷೆ ಹೆಸರಿನ ಹೋರಾಟ ಉತ್ತಮ ರೀತಿಯಲ್ಲಿ ನಡೆಯಬೇಕು. ಆದರೆ ಏಕಾಏಕಿ ಡಿ.31 ಕ್ಕೆ ರಾಜ್ಯ ಬಂದ್ ಗೆ ಕರೆ ನೀಡಿರೋದು ಬೇಸರ ತರಿಸಿದೆ. ಅಂದು ಕನ್ನಡದ ಮೂರು ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಬಂದ್ ಕರೆ ನೀಡಿರೋದು ಕನ್ನಡಕ್ಕೆ ದ್ರೋಹ ಮಾಡಿದಂತೆ ಎಂದು ಹಿರಿಯ ನಟ ಶಿವರಾಜ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಶಿವಣ್ಣ , ಕನ್ನಡದ ವಿಚಾರದಲ್ಲಿ ಸರ್ಕಾರ ಉತ್ತಮವಾಗಿ ಸ್ಪಂದನೆ ಮಾಡುತ್ತಿದೆ. ಯಾವುದೇ ಇಷ್ಯೂ ಇದ್ದಾಗ ಅದನ್ನ ಬುದ್ದಿವಂತಿಕೆಯಿಂದ ಬಗೆ ಹರಿಸಬೇಕು. ಯಾರೋ ಹೇಳಿದರು ಅಂತ ರಾಜ್ಯ ಬಂದ್ ಮಾಡೋದು ಸರಿಯಲ್ಲ ಎಂದರು.
ಕನ್ನಡ ಪರ ಹೋರಾಟಕ್ಕೆ ನಾವು ಕಲಾವಿದರು, ಚಿತ್ರರಂಗ ಯಾವತ್ತೂ ಕೈಜೋಡಿಸುತ್ತೇವೆ. ನಮ್ಮದು ಕನ್ನಡ ಭಾಷೆ. ಅದಕ್ಕೆ ಅವಮಾನವಾದರೆ ನಮಗೆ ಅವಮಾನವಾದಂತೆ. ಈ ಬಗ್ಗೆ ಹೋರಾಟ ನಡೆಸುವುದಕ್ಕೆ ನಮ್ಮ ಬೆಂಬಲ ಇದ್ದೇ ಇರುತ್ತದೆ. ಆದರೆ ಇದರ ಹೆಸರಲ್ಲಿ ಏಕಾಏಕಿ ರಾಜ್ಯ ಬಂದ್ ಮಾಡುವುದು ಸರಿ ಕಾಣೋದಿಲ್ಲ. ಕನ್ನಡ ಹೋರಾಟ ಹೇಗೆ ಮಾಡಬೇಕು ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ. ಆ ಬಗ್ಗೆ ಚಲನಚಿತ್ರ ವಾಣಿಜ್ಯ ಮಂಡಳಿ ಸಭೆ ನಡೆಸಿದ್ದು ಹೋರಾಟದ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ನಟ ಶಿವರಾಜ್ ಕುಮಾರ್ ಹೇಳಿದರು.
The Karnataka Bund has been called for a ban on MES, condemning the atrocities on Kannada and Kannadigas in Belagavi. On December 31, some Kannada organizations called for Karnataka Band to cooperate. The debate has just begun. The film industry has also responded. Actor Shivrajkumar Speaking of this, ‘there is a problem. But it has to be corrected very wisely. ” Actor Yash has also said, “We should never take a loss and protest against another.”
25-08-25 06:07 pm
HK News Desk
DK Shivakumar, BK Hariprasad: ಕೆಪಿಸಿಸಿ ಅಧ್ಯಕ್...
25-08-25 03:02 pm
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 05:24 pm
Mangalore Correspondent
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
25-08-25 07:42 pm
HK News Desk
How Did Pastor John Shamine and Criminal Mada...
25-08-25 07:31 pm
Online Fraud, cyber, Mangalore : ರಸಗೊಬ್ಬರ ಕಂಪ...
25-08-25 04:39 pm
Dharmasthala Case, Pastor John Shamine and No...
25-08-25 02:29 am
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm