ಬ್ರೇಕಿಂಗ್ ನ್ಯೂಸ್
30-12-21 04:23 pm HK Desk news ಕರ್ನಾಟಕ
ಬೆಂಗಳೂರು, ಡಿ.30: ದಟ್ಟ ಮಂಜು ಕವಿದ ವಾತಾವರಣದಿಂದಾಗಿ ತುಮಕೂರು-ಬೆಂಗಳೂರು ರಾಷ್ಟ್ರೀಯ ಹೆದ್ಧಾರಿಯಲ್ಲಿ ಅಪಘಾತ ಸಂಭವಿಸಿ ಸುಮಾರು ಒಂಬತ್ತು ವಾಹನಗಳು ಜಖಂಗೊಂಡು, ಒರ್ವನಿಗೆ ಗಾಯವಾಗಿರುವ ಘಟನೆ ನೆಲಮಂಗಲದ ಟಿ ಬೇಗೂರು ಕ್ರಾಸ್ ಬಳಿ ನಡೆದಿದೆ.
ದಟ್ಟ ಮಂಜಿನಿಂದಾಗಿ ಎದುರಿನ ವಾಹನ ಸ್ಪಷ್ಟವಾಗಿ ಕಂಡಿರಲಿಲ್ಲ, ಹೀಗಾಗಿ ತುಮಕೂರಿನಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಚಾಲಕ ಅಚಾನಕ್ ಆಗಿ ಬ್ರೇಕ್ ಹಾಕಿದ ಕಾರಣ ಹಿಂದೆಯೇ ವೇಗವಾಗಿ ಬರುತ್ತಿದ್ದ ಲಾರಿ ಬಸ್ಗೆ ಡಿಕ್ಕಿ ಹೊಡೆದಿದೆ. ಅದರ ಹಿಂದೆ ಇದ್ದ ಖಾಸಗಿ ಬಸ್, ಕಾರು, ತರಕಾರಿ ಲಾರಿ ಸೇರಿದಂತೆ ಒಂಬತ್ತು ವಾಹನಗಳು ಸರಣಿಯಾಗಿ ಡಿಕ್ಕಿ ಹೊಡೆದುಕೊಂಡಿವೆ.
ಅಪಘಾತದ ರಬಸಕ್ಕೆ ಲಾರಿ ಹಾಗೂ ಇತರ ವಾಹನಗಳು ರಸ್ತೆ ವಿಭಜಕದ ಮೇಲೆರಿ, ಚೆಲ್ಲಾಪಿಲ್ಲಿಯಾಗಿ ರಸ್ತೆಗೆ ಸಂಪೂರ್ಣ ಅಡ್ಡಲಾಗಿ ನಿಂತಿವೆ. ಇದರಿಂದ ಹಿಂದಿನಿಂದ ಬಂದ ವಾಹನಗಳು ಚಲಿಸಲಾಗದೆ ಸಂಚಾರ ದಟ್ಟಣೆ ಉಂಟಾಯಿತು. ಮುಂಜಾನೆ ಅಪಘಾತ ಸಂಭವಿಸಿದ್ದು, ವಾಹನಗಳನ್ನು ತೆರವುಗೊಳಿಸಿ ಸಂಚಾರವನ್ನು ಸುಗಮಗೊಳಿಸಲು ಪೊಲೀಸರು ಬೆಳಗ್ಗೆ 11 ಗಂಟೆಯವರೆಗೂ ಹರಸಾಹಸ ಪಟ್ಟರು.
ಅನಿವಾರ್ಯವಾಗಿ ಕೆಲ ಕಾಲ ಹೆದ್ಧಾರಿಯ ಬಲಭಾಗದ ರಸ್ತೆಯಲ್ಲೇ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು. ತರಕಾರಿ ಲಾರಿ ಅಪಘಾತದಿಂದ ರಸ್ತೆಯಲ್ಲೆಲ್ಲಾ ತರಕಾರಿ ಚೆಲ್ಲಾಪಿಲ್ಲಿಯಾಗಿತ್ತು. ಕ್ಯಾಂಟರ್ ಡಿಕ್ಕಿಯಿಂದ ವಾಹನ ಚಾಲಕನ ಕಾಲು ಮುರಿದಿದೆ. ಕಾರು ಡಿಕ್ಕಿಯಾಗಿದ್ದು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನೆಲಮಂಗಲ ಸಂಚಾರ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.
As many as 12 people were injured and around 10 vehicles were damaged in a serial accident that occurred on National Highway 4 in Nelamangala due to heavy fog and poor visibility in the early hours of Thursday. Traffic movement on NH 4 was disrupted for over two hours as hundreds of vehicles were stranded on either side of the roads. The Nelamangala traffic police struggled to restore normalcy and used cranes to pull out the damaged vehicle to clear the road.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm