ಬ್ರೇಕಿಂಗ್ ನ್ಯೂಸ್
30-12-21 10:52 pm HK Desk news ಕರ್ನಾಟಕ
ವಿಜಯಪುರ, ಡಿ.30 : ಇದೇ ಸಂಕ್ರಾಂತಿಗೆ ಸರಕಾರ ಮತ್ತು ಪಕ್ಷದಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಸಚಿವ ಸಂಪುಟದಲ್ಲೂ ಬದಲಾವಣೆಯಾಗಲಿದೆ, ಪಕ್ಷದ ಸಂಘಟನೆಯಲ್ಲೂ ಬದಲಾವಣೆಯಾಗಲಿದೆ ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಬಾಂಬ್ ಸಿಡಿಸಿದ್ದಾರೆ.
ವಿಧಾನಸಭೆ ಚುನಾವಣೆಗೆ ಪಕ್ಷವನ್ನ ಬಲ ಪಡಿಸಲು ವರಿಷ್ಠರು ತಯಾರಿ ನಡೆಸಿದ್ದಾರೆ. ಪ್ರಧಾನಿಗಳ ಗುಪ್ತಚರ ಇಲಾಖೆ ಎಲ್ಲವನ್ನೂ ನೋಡುತ್ತಿದೆ. ಕಚೇರಿಗೆ ಹೋಗದ ಸಚಿವರು ಯಾರು ಎಂಬ ಬಗ್ಗೆ ಎಲ್ಲ ಬೆಳವಣಿಗೆಯನ್ನ ಪ್ರಧಾನಿ ಗಮನಿಸುತ್ತಿದ್ದಾರೆ. ಸಂಕ್ರಾಂತಿ ಬಳಿಕ ಮೋದಿ ದೊಡ್ಡ ನಿರ್ಧಾರ ತೆಗೆದುಕೊಳ್ತಾರೆ. ಪಕ್ಷದಲ್ಲಿ, ಸರ್ಕಾರದಲ್ಲಿ ಮೋದಿ ಬದಲಾವಣೆ ಮಾಡಲಿದ್ದಾರೆ ಎಂದು ಯತ್ನಾಳ್ ಹೇಳಿದ್ದಾರೆ. ಕಳೆದ ಸಂಕ್ರಾಂತಿಗೆ ಹೇಳಿದ್ದೆ, ಒಂದು ವಿಕೆಟ್ ಹಾರಿತ್ತು. ಈ ಬಾರಿಯು ಬದಲಾವಣೆ ಹೇಳ್ತಿದೀನಿ, ಸಂಕ್ರಾಂತಿಯ ವರೆಗೆ ಕಾಯಿರಿ ಎಂದರು ಯತ್ನಾಳ್.
ಸಿಎಂ ಫಾರಿನ್ ಟೂರ್ ವದಂತಿ ಬಗ್ಗೆ ಹೇಳಿದ ಅವರು, ಸಿಎಂ ಅವರ ವೀಸಾ ಬಂದಿದ್ದರೇ ನನಗೆ ತೋರಿಸಿ. ಸಿಎಂ ಫಾರಿನ್ ಟೂರ್ ಇಲ್ಲ, ಇದ್ದರೆ ಗೊತ್ತಾಗುತ್ತಿತ್ತು. ಸಿಎಂ ಪ್ರವಾಸ ಚಲನವಲನ ಏನಿದ್ದರೂ ಸಾರ್ವಜನಿಕವಾಗಿರುತ್ತೆ. ನಾನು ಸಿಎಂ ಬದಲಾವಣೆ ಬೇಡ ಅನ್ನೋದು ಇಲ್ಲ, ಬೇಕು ಅನ್ನೋದೂ ಇಲ್ಲ, ಎಲ್ಲವೂ ಹೈಕಮಾಂಡ್ ಗೆ ಬಿಟ್ಟಿದ್ದು ಎಂದ ಯತ್ನಾಳ್, ಮತ್ತೆ ಸಚಿವ ಸ್ಥಾನದ ಆಸೆ ಹೊರಹಾಕಿದ್ದಾರೆ.
ಗಟ್ಸ್ ಇರೋರು ಗೃಹ ಸಚಿವರಾಗಬೇಕು. ನಮ್ಮಂತವರ ಕೈಯ್ಯಲ್ಲಿ ಕೊಟ್ರೆ ಬರೋಬ್ಬರಿ ಮಾಡ್ತೀವಿ. ದೇಶ ವಿರೋಧಿ ಚಟುವಟಿಕೆ ಮಾಡೋರನ್ನ, ಉಪಾದ್ಯಾಪಿಗಳಿಗೆ ಸರಿಯಾಗಿ ಮಾಡ್ತೀವಿ. ಈಗಿನ ಗೃಹ ಮಂತ್ರಿ ಒಳ್ಳೆಯರು, ಪ್ರಾಮಾಣಿಕರಿದ್ದಾರೆ. ಆದರೆ ಆರಗ ಜ್ಞಾನೇಂದ್ರ ಅರಣ್ಯ, ಕಂದಾಯ, ಗ್ರಾಮೀಣಾಭಿವೃದ್ಧಿಗೆ ಸೂಕ್ತರಿದ್ದಾರೆ ಎಂದು ಪರೋಕ್ಷವಾಗಿ ಕುಟುಕುವ ಕೆಲಸ ಮಾಡಿದ್ದಾರೆ.
Amid talks that the Karnataka cabinet expansion or reshuffle is likely next month, senior BJP MLA Basanagouda Patil Yatnal, who had earlier claimed that BS Yediyurappa will not remain Chief Minister for long, on Friday hinted at 'historical changes' in the state after Sankranti.
25-08-25 03:02 pm
Bangalore Correspondent
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 05:24 pm
Mangalore Correspondent
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
25-08-25 04:39 pm
Mangalore Correspondent
Dharmasthala Case, Pastor John Shamine and No...
25-08-25 02:29 am
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm