ಬ್ರೇಕಿಂಗ್ ನ್ಯೂಸ್
30-12-21 10:52 pm HK Desk news ಕರ್ನಾಟಕ
ವಿಜಯಪುರ, ಡಿ.30 : ಇದೇ ಸಂಕ್ರಾಂತಿಗೆ ಸರಕಾರ ಮತ್ತು ಪಕ್ಷದಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಸಚಿವ ಸಂಪುಟದಲ್ಲೂ ಬದಲಾವಣೆಯಾಗಲಿದೆ, ಪಕ್ಷದ ಸಂಘಟನೆಯಲ್ಲೂ ಬದಲಾವಣೆಯಾಗಲಿದೆ ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಬಾಂಬ್ ಸಿಡಿಸಿದ್ದಾರೆ.
ವಿಧಾನಸಭೆ ಚುನಾವಣೆಗೆ ಪಕ್ಷವನ್ನ ಬಲ ಪಡಿಸಲು ವರಿಷ್ಠರು ತಯಾರಿ ನಡೆಸಿದ್ದಾರೆ. ಪ್ರಧಾನಿಗಳ ಗುಪ್ತಚರ ಇಲಾಖೆ ಎಲ್ಲವನ್ನೂ ನೋಡುತ್ತಿದೆ. ಕಚೇರಿಗೆ ಹೋಗದ ಸಚಿವರು ಯಾರು ಎಂಬ ಬಗ್ಗೆ ಎಲ್ಲ ಬೆಳವಣಿಗೆಯನ್ನ ಪ್ರಧಾನಿ ಗಮನಿಸುತ್ತಿದ್ದಾರೆ. ಸಂಕ್ರಾಂತಿ ಬಳಿಕ ಮೋದಿ ದೊಡ್ಡ ನಿರ್ಧಾರ ತೆಗೆದುಕೊಳ್ತಾರೆ. ಪಕ್ಷದಲ್ಲಿ, ಸರ್ಕಾರದಲ್ಲಿ ಮೋದಿ ಬದಲಾವಣೆ ಮಾಡಲಿದ್ದಾರೆ ಎಂದು ಯತ್ನಾಳ್ ಹೇಳಿದ್ದಾರೆ. ಕಳೆದ ಸಂಕ್ರಾಂತಿಗೆ ಹೇಳಿದ್ದೆ, ಒಂದು ವಿಕೆಟ್ ಹಾರಿತ್ತು. ಈ ಬಾರಿಯು ಬದಲಾವಣೆ ಹೇಳ್ತಿದೀನಿ, ಸಂಕ್ರಾಂತಿಯ ವರೆಗೆ ಕಾಯಿರಿ ಎಂದರು ಯತ್ನಾಳ್.
ಸಿಎಂ ಫಾರಿನ್ ಟೂರ್ ವದಂತಿ ಬಗ್ಗೆ ಹೇಳಿದ ಅವರು, ಸಿಎಂ ಅವರ ವೀಸಾ ಬಂದಿದ್ದರೇ ನನಗೆ ತೋರಿಸಿ. ಸಿಎಂ ಫಾರಿನ್ ಟೂರ್ ಇಲ್ಲ, ಇದ್ದರೆ ಗೊತ್ತಾಗುತ್ತಿತ್ತು. ಸಿಎಂ ಪ್ರವಾಸ ಚಲನವಲನ ಏನಿದ್ದರೂ ಸಾರ್ವಜನಿಕವಾಗಿರುತ್ತೆ. ನಾನು ಸಿಎಂ ಬದಲಾವಣೆ ಬೇಡ ಅನ್ನೋದು ಇಲ್ಲ, ಬೇಕು ಅನ್ನೋದೂ ಇಲ್ಲ, ಎಲ್ಲವೂ ಹೈಕಮಾಂಡ್ ಗೆ ಬಿಟ್ಟಿದ್ದು ಎಂದ ಯತ್ನಾಳ್, ಮತ್ತೆ ಸಚಿವ ಸ್ಥಾನದ ಆಸೆ ಹೊರಹಾಕಿದ್ದಾರೆ.
ಗಟ್ಸ್ ಇರೋರು ಗೃಹ ಸಚಿವರಾಗಬೇಕು. ನಮ್ಮಂತವರ ಕೈಯ್ಯಲ್ಲಿ ಕೊಟ್ರೆ ಬರೋಬ್ಬರಿ ಮಾಡ್ತೀವಿ. ದೇಶ ವಿರೋಧಿ ಚಟುವಟಿಕೆ ಮಾಡೋರನ್ನ, ಉಪಾದ್ಯಾಪಿಗಳಿಗೆ ಸರಿಯಾಗಿ ಮಾಡ್ತೀವಿ. ಈಗಿನ ಗೃಹ ಮಂತ್ರಿ ಒಳ್ಳೆಯರು, ಪ್ರಾಮಾಣಿಕರಿದ್ದಾರೆ. ಆದರೆ ಆರಗ ಜ್ಞಾನೇಂದ್ರ ಅರಣ್ಯ, ಕಂದಾಯ, ಗ್ರಾಮೀಣಾಭಿವೃದ್ಧಿಗೆ ಸೂಕ್ತರಿದ್ದಾರೆ ಎಂದು ಪರೋಕ್ಷವಾಗಿ ಕುಟುಕುವ ಕೆಲಸ ಮಾಡಿದ್ದಾರೆ.
Amid talks that the Karnataka cabinet expansion or reshuffle is likely next month, senior BJP MLA Basanagouda Patil Yatnal, who had earlier claimed that BS Yediyurappa will not remain Chief Minister for long, on Friday hinted at 'historical changes' in the state after Sankranti.
14-05-25 05:16 pm
Bangalore Correspondent
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
14-05-25 10:22 pm
HK News Desk
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm