ಬ್ರೇಕಿಂಗ್ ನ್ಯೂಸ್
30-12-21 10:52 pm HK Desk news ಕರ್ನಾಟಕ
ವಿಜಯಪುರ, ಡಿ.30 : ಇದೇ ಸಂಕ್ರಾಂತಿಗೆ ಸರಕಾರ ಮತ್ತು ಪಕ್ಷದಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಸಚಿವ ಸಂಪುಟದಲ್ಲೂ ಬದಲಾವಣೆಯಾಗಲಿದೆ, ಪಕ್ಷದ ಸಂಘಟನೆಯಲ್ಲೂ ಬದಲಾವಣೆಯಾಗಲಿದೆ ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಬಾಂಬ್ ಸಿಡಿಸಿದ್ದಾರೆ.
ವಿಧಾನಸಭೆ ಚುನಾವಣೆಗೆ ಪಕ್ಷವನ್ನ ಬಲ ಪಡಿಸಲು ವರಿಷ್ಠರು ತಯಾರಿ ನಡೆಸಿದ್ದಾರೆ. ಪ್ರಧಾನಿಗಳ ಗುಪ್ತಚರ ಇಲಾಖೆ ಎಲ್ಲವನ್ನೂ ನೋಡುತ್ತಿದೆ. ಕಚೇರಿಗೆ ಹೋಗದ ಸಚಿವರು ಯಾರು ಎಂಬ ಬಗ್ಗೆ ಎಲ್ಲ ಬೆಳವಣಿಗೆಯನ್ನ ಪ್ರಧಾನಿ ಗಮನಿಸುತ್ತಿದ್ದಾರೆ. ಸಂಕ್ರಾಂತಿ ಬಳಿಕ ಮೋದಿ ದೊಡ್ಡ ನಿರ್ಧಾರ ತೆಗೆದುಕೊಳ್ತಾರೆ. ಪಕ್ಷದಲ್ಲಿ, ಸರ್ಕಾರದಲ್ಲಿ ಮೋದಿ ಬದಲಾವಣೆ ಮಾಡಲಿದ್ದಾರೆ ಎಂದು ಯತ್ನಾಳ್ ಹೇಳಿದ್ದಾರೆ. ಕಳೆದ ಸಂಕ್ರಾಂತಿಗೆ ಹೇಳಿದ್ದೆ, ಒಂದು ವಿಕೆಟ್ ಹಾರಿತ್ತು. ಈ ಬಾರಿಯು ಬದಲಾವಣೆ ಹೇಳ್ತಿದೀನಿ, ಸಂಕ್ರಾಂತಿಯ ವರೆಗೆ ಕಾಯಿರಿ ಎಂದರು ಯತ್ನಾಳ್.
ಸಿಎಂ ಫಾರಿನ್ ಟೂರ್ ವದಂತಿ ಬಗ್ಗೆ ಹೇಳಿದ ಅವರು, ಸಿಎಂ ಅವರ ವೀಸಾ ಬಂದಿದ್ದರೇ ನನಗೆ ತೋರಿಸಿ. ಸಿಎಂ ಫಾರಿನ್ ಟೂರ್ ಇಲ್ಲ, ಇದ್ದರೆ ಗೊತ್ತಾಗುತ್ತಿತ್ತು. ಸಿಎಂ ಪ್ರವಾಸ ಚಲನವಲನ ಏನಿದ್ದರೂ ಸಾರ್ವಜನಿಕವಾಗಿರುತ್ತೆ. ನಾನು ಸಿಎಂ ಬದಲಾವಣೆ ಬೇಡ ಅನ್ನೋದು ಇಲ್ಲ, ಬೇಕು ಅನ್ನೋದೂ ಇಲ್ಲ, ಎಲ್ಲವೂ ಹೈಕಮಾಂಡ್ ಗೆ ಬಿಟ್ಟಿದ್ದು ಎಂದ ಯತ್ನಾಳ್, ಮತ್ತೆ ಸಚಿವ ಸ್ಥಾನದ ಆಸೆ ಹೊರಹಾಕಿದ್ದಾರೆ.
ಗಟ್ಸ್ ಇರೋರು ಗೃಹ ಸಚಿವರಾಗಬೇಕು. ನಮ್ಮಂತವರ ಕೈಯ್ಯಲ್ಲಿ ಕೊಟ್ರೆ ಬರೋಬ್ಬರಿ ಮಾಡ್ತೀವಿ. ದೇಶ ವಿರೋಧಿ ಚಟುವಟಿಕೆ ಮಾಡೋರನ್ನ, ಉಪಾದ್ಯಾಪಿಗಳಿಗೆ ಸರಿಯಾಗಿ ಮಾಡ್ತೀವಿ. ಈಗಿನ ಗೃಹ ಮಂತ್ರಿ ಒಳ್ಳೆಯರು, ಪ್ರಾಮಾಣಿಕರಿದ್ದಾರೆ. ಆದರೆ ಆರಗ ಜ್ಞಾನೇಂದ್ರ ಅರಣ್ಯ, ಕಂದಾಯ, ಗ್ರಾಮೀಣಾಭಿವೃದ್ಧಿಗೆ ಸೂಕ್ತರಿದ್ದಾರೆ ಎಂದು ಪರೋಕ್ಷವಾಗಿ ಕುಟುಕುವ ಕೆಲಸ ಮಾಡಿದ್ದಾರೆ.
Amid talks that the Karnataka cabinet expansion or reshuffle is likely next month, senior BJP MLA Basanagouda Patil Yatnal, who had earlier claimed that BS Yediyurappa will not remain Chief Minister for long, on Friday hinted at 'historical changes' in the state after Sankranti.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm