ಬ್ರೇಕಿಂಗ್ ನ್ಯೂಸ್
30-12-21 10:52 pm HK Desk news ಕರ್ನಾಟಕ
ವಿಜಯಪುರ, ಡಿ.30 : ಇದೇ ಸಂಕ್ರಾಂತಿಗೆ ಸರಕಾರ ಮತ್ತು ಪಕ್ಷದಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಸಚಿವ ಸಂಪುಟದಲ್ಲೂ ಬದಲಾವಣೆಯಾಗಲಿದೆ, ಪಕ್ಷದ ಸಂಘಟನೆಯಲ್ಲೂ ಬದಲಾವಣೆಯಾಗಲಿದೆ ಎಂದು ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಬಾಂಬ್ ಸಿಡಿಸಿದ್ದಾರೆ.
ವಿಧಾನಸಭೆ ಚುನಾವಣೆಗೆ ಪಕ್ಷವನ್ನ ಬಲ ಪಡಿಸಲು ವರಿಷ್ಠರು ತಯಾರಿ ನಡೆಸಿದ್ದಾರೆ. ಪ್ರಧಾನಿಗಳ ಗುಪ್ತಚರ ಇಲಾಖೆ ಎಲ್ಲವನ್ನೂ ನೋಡುತ್ತಿದೆ. ಕಚೇರಿಗೆ ಹೋಗದ ಸಚಿವರು ಯಾರು ಎಂಬ ಬಗ್ಗೆ ಎಲ್ಲ ಬೆಳವಣಿಗೆಯನ್ನ ಪ್ರಧಾನಿ ಗಮನಿಸುತ್ತಿದ್ದಾರೆ. ಸಂಕ್ರಾಂತಿ ಬಳಿಕ ಮೋದಿ ದೊಡ್ಡ ನಿರ್ಧಾರ ತೆಗೆದುಕೊಳ್ತಾರೆ. ಪಕ್ಷದಲ್ಲಿ, ಸರ್ಕಾರದಲ್ಲಿ ಮೋದಿ ಬದಲಾವಣೆ ಮಾಡಲಿದ್ದಾರೆ ಎಂದು ಯತ್ನಾಳ್ ಹೇಳಿದ್ದಾರೆ. ಕಳೆದ ಸಂಕ್ರಾಂತಿಗೆ ಹೇಳಿದ್ದೆ, ಒಂದು ವಿಕೆಟ್ ಹಾರಿತ್ತು. ಈ ಬಾರಿಯು ಬದಲಾವಣೆ ಹೇಳ್ತಿದೀನಿ, ಸಂಕ್ರಾಂತಿಯ ವರೆಗೆ ಕಾಯಿರಿ ಎಂದರು ಯತ್ನಾಳ್.
ಸಿಎಂ ಫಾರಿನ್ ಟೂರ್ ವದಂತಿ ಬಗ್ಗೆ ಹೇಳಿದ ಅವರು, ಸಿಎಂ ಅವರ ವೀಸಾ ಬಂದಿದ್ದರೇ ನನಗೆ ತೋರಿಸಿ. ಸಿಎಂ ಫಾರಿನ್ ಟೂರ್ ಇಲ್ಲ, ಇದ್ದರೆ ಗೊತ್ತಾಗುತ್ತಿತ್ತು. ಸಿಎಂ ಪ್ರವಾಸ ಚಲನವಲನ ಏನಿದ್ದರೂ ಸಾರ್ವಜನಿಕವಾಗಿರುತ್ತೆ. ನಾನು ಸಿಎಂ ಬದಲಾವಣೆ ಬೇಡ ಅನ್ನೋದು ಇಲ್ಲ, ಬೇಕು ಅನ್ನೋದೂ ಇಲ್ಲ, ಎಲ್ಲವೂ ಹೈಕಮಾಂಡ್ ಗೆ ಬಿಟ್ಟಿದ್ದು ಎಂದ ಯತ್ನಾಳ್, ಮತ್ತೆ ಸಚಿವ ಸ್ಥಾನದ ಆಸೆ ಹೊರಹಾಕಿದ್ದಾರೆ.
ಗಟ್ಸ್ ಇರೋರು ಗೃಹ ಸಚಿವರಾಗಬೇಕು. ನಮ್ಮಂತವರ ಕೈಯ್ಯಲ್ಲಿ ಕೊಟ್ರೆ ಬರೋಬ್ಬರಿ ಮಾಡ್ತೀವಿ. ದೇಶ ವಿರೋಧಿ ಚಟುವಟಿಕೆ ಮಾಡೋರನ್ನ, ಉಪಾದ್ಯಾಪಿಗಳಿಗೆ ಸರಿಯಾಗಿ ಮಾಡ್ತೀವಿ. ಈಗಿನ ಗೃಹ ಮಂತ್ರಿ ಒಳ್ಳೆಯರು, ಪ್ರಾಮಾಣಿಕರಿದ್ದಾರೆ. ಆದರೆ ಆರಗ ಜ್ಞಾನೇಂದ್ರ ಅರಣ್ಯ, ಕಂದಾಯ, ಗ್ರಾಮೀಣಾಭಿವೃದ್ಧಿಗೆ ಸೂಕ್ತರಿದ್ದಾರೆ ಎಂದು ಪರೋಕ್ಷವಾಗಿ ಕುಟುಕುವ ಕೆಲಸ ಮಾಡಿದ್ದಾರೆ.
Amid talks that the Karnataka cabinet expansion or reshuffle is likely next month, senior BJP MLA Basanagouda Patil Yatnal, who had earlier claimed that BS Yediyurappa will not remain Chief Minister for long, on Friday hinted at 'historical changes' in the state after Sankranti.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm