ಬ್ರೇಕಿಂಗ್ ನ್ಯೂಸ್
31-12-21 07:38 pm HK Desk news ಕರ್ನಾಟಕ
ಕಲಬುರ್ಗಿ, ಡಿ.31 : ರಾಜ್ಯದಲ್ಲಿ ಲವ್ ಜಿಹಾದ್, ಮತಾಂತರ ವಿರುದ್ಧ ಕಾನೂನು ಜಾರಿಗೆ ತರಲು ತಯಾರಿ ನಡೆಯುತ್ತಿದ್ದಂತೆ ಇಲ್ಲೊಬ್ಬರು ಸ್ವಾಮೀಜಿ ಲವ್ ಜಿಹಾದ್ ಮತ್ತು ಗೋಹತ್ಯೆಯನ್ನು ವಿರೋಧಿಸಿ ಹೇಳಿಕೆ ನೀಡಿದ್ದನ್ನೇ ನೆಪವಾಗಿಸಿ ಅವರ ಮಠಕ್ಕೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಅಫ್ಜಲಪುರ ನಗರ ಮತ್ತು ಮಠದ ಆವರಣದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಮಾಶಾಲ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಕೇದಾರ ಶ್ರೀ ಸ್ವಾಮೀಜಿ ಡಿ.28ರಂದು ಹಿಂದು ಜಾಗೃತಿ ಸೇನೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೋಹತ್ಯೆ ಮತ್ತು ಲವ್ ಜಿಹಾದ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಗುರುವಾರ ರಾತ್ರಿ ಮಠದಲ್ಲಿ ಸ್ವಾಮೀಜಿ ನಿದ್ರಿಸುತ್ತಿದ್ದಾಗ ಹೊರಗಿನಿಂದ ಕಲ್ಲು ತೂರಾಟ ನಡೆಸಲಾಗಿದೆ. ಸ್ವಾಮೀಜಿ ಹೇಳಿಕೆಯಿಂದ ಕುಪಿತರಾಗಿರುವ ಗುಂಪು ಈ ಕೃತ್ಯ ನಡೆಸಿದೆ ಎನ್ನಲಾಗುತ್ತಿದೆ.
ಹಿಂದು ಜಾಗೃತಿ ಸೇನೆಯ ಪ್ರಮುಖರು ಕೃತ್ಯವನ್ನು ಖಂಡಿಸಿದ್ದು, ಕೇದಾರ ಸ್ವಾಮೀಜಿಗೆ ಭದ್ರತೆ ಹೆಚ್ಚಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠರನ್ನು ಒತ್ತಾಯಿಸಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹ ಮಾಡಿದ್ದಾರೆ. ಪೊಲೀಸರು ಅಫ್ಜಲಪುರ ಸೇರಿದಂತೆ ಆಯಕಟ್ಟಿನ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಿದ್ದಾರೆ.
Police in Karnataka on Friday tightened security in Afjalpur town of Kalburgi district after miscreants pelted stones on the building of a religious mutt, whose seer had spoken against love jihad. The miscreants attacked the Mashala Siddalingeshwara Samsthan mutt's building on Thursday night when the seer, Kedar Sree Swamiji was sleeping inside, according to the police.
25-08-25 03:02 pm
Bangalore Correspondent
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 05:24 pm
Mangalore Correspondent
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
25-08-25 04:39 pm
Mangalore Correspondent
Dharmasthala Case, Pastor John Shamine and No...
25-08-25 02:29 am
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm