ಬ್ರೇಕಿಂಗ್ ನ್ಯೂಸ್
31-12-21 07:38 pm HK Desk news ಕರ್ನಾಟಕ
ಕಲಬುರ್ಗಿ, ಡಿ.31 : ರಾಜ್ಯದಲ್ಲಿ ಲವ್ ಜಿಹಾದ್, ಮತಾಂತರ ವಿರುದ್ಧ ಕಾನೂನು ಜಾರಿಗೆ ತರಲು ತಯಾರಿ ನಡೆಯುತ್ತಿದ್ದಂತೆ ಇಲ್ಲೊಬ್ಬರು ಸ್ವಾಮೀಜಿ ಲವ್ ಜಿಹಾದ್ ಮತ್ತು ಗೋಹತ್ಯೆಯನ್ನು ವಿರೋಧಿಸಿ ಹೇಳಿಕೆ ನೀಡಿದ್ದನ್ನೇ ನೆಪವಾಗಿಸಿ ಅವರ ಮಠಕ್ಕೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಅಫ್ಜಲಪುರ ನಗರ ಮತ್ತು ಮಠದ ಆವರಣದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಮಾಶಾಲ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಕೇದಾರ ಶ್ರೀ ಸ್ವಾಮೀಜಿ ಡಿ.28ರಂದು ಹಿಂದು ಜಾಗೃತಿ ಸೇನೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೋಹತ್ಯೆ ಮತ್ತು ಲವ್ ಜಿಹಾದ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಗುರುವಾರ ರಾತ್ರಿ ಮಠದಲ್ಲಿ ಸ್ವಾಮೀಜಿ ನಿದ್ರಿಸುತ್ತಿದ್ದಾಗ ಹೊರಗಿನಿಂದ ಕಲ್ಲು ತೂರಾಟ ನಡೆಸಲಾಗಿದೆ. ಸ್ವಾಮೀಜಿ ಹೇಳಿಕೆಯಿಂದ ಕುಪಿತರಾಗಿರುವ ಗುಂಪು ಈ ಕೃತ್ಯ ನಡೆಸಿದೆ ಎನ್ನಲಾಗುತ್ತಿದೆ.
ಹಿಂದು ಜಾಗೃತಿ ಸೇನೆಯ ಪ್ರಮುಖರು ಕೃತ್ಯವನ್ನು ಖಂಡಿಸಿದ್ದು, ಕೇದಾರ ಸ್ವಾಮೀಜಿಗೆ ಭದ್ರತೆ ಹೆಚ್ಚಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠರನ್ನು ಒತ್ತಾಯಿಸಿದ್ದಾರೆ. ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹ ಮಾಡಿದ್ದಾರೆ. ಪೊಲೀಸರು ಅಫ್ಜಲಪುರ ಸೇರಿದಂತೆ ಆಯಕಟ್ಟಿನ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಿಸಿದ್ದಾರೆ.
Police in Karnataka on Friday tightened security in Afjalpur town of Kalburgi district after miscreants pelted stones on the building of a religious mutt, whose seer had spoken against love jihad. The miscreants attacked the Mashala Siddalingeshwara Samsthan mutt's building on Thursday night when the seer, Kedar Sree Swamiji was sleeping inside, according to the police.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm