ಬ್ರೇಕಿಂಗ್ ನ್ಯೂಸ್
01-01-22 08:08 pm HK Desk news ಕರ್ನಾಟಕ
ಬೆಂಗಳೂರು, ಜ 01: ಕನ್ನಡ ಚಿತ್ರರಂಗದ ರಾಜರತ್ನ ಹಾಗೂ ಅಭಿಮಾನಿಗಳ ನಗು ಮುಖದ ರಾಜಕುಮಾರ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಿಧನರಾಗಿ ಎರಡು ತಿಂಗಳು ಕಳೆದಿವೆ. ಆದರೆ, ಅವರಿಗೆ ಇದ್ದ ಪರಿಸರ ಕಾಳಜಿ, ಸಮಾಜದ ಮೇಲೆ ಇದ್ದ ಪ್ರೀತಿ ಹಾಗೂ ದೊಡ್ಡವರ ಮೇಲೆ ಇದ್ದ ಗೌರವ ಎಲ್ಲರನ್ನೂ ಮೂಕ ವಿಸ್ಮಿತರನ್ನಾಗಿಸುತ್ತೆ. ಅದರಂತೆ ಇದೀಗ ಕೆಎಂಎಫ್ ವತಿಯಿಂದ ಅವರಿಗೆ ವಿಶೇಷ ಗೌರವ ಸಲ್ಲಿಸಲಾಗಿದೆ.
ನಂದಿನ ಹಾಲಿನ ಪ್ಯಾಕೆಟ್ ಮೇಲೆ ಪುನೀತ್ ರಾಜ್ಕುಮಾರ್ ಭಾವಚಿತ್ರವನ್ನ ಮುದ್ರಿಸುವ ಮೂಲಕ ವಿಶೇಷ ಗೌರವವನ್ನ ತೋರಿಸಲಾಗಿದೆ. ಇನ್ನು ಡಾ. ರಾಜ್ ಕುಮಾರ್ ಕೂಡ ಸಾಮಾಜಿಕ ಕಳಕಳಿಯನ್ನ ಹೊಂದಿದ್ದ ಮೇರು ನಟನಾಗಿದ್ದರು. ಬಲಗೈಯಲ್ಲಿ ಮಾಡಿದ ಸಹಾಯ ಎಡಗೈಗೆ ಗೊತ್ತಾಗಬಾರದು ಎಂಬ ಮಾತಿಗೆ ತಕ್ಕಂತೆ ನಡೆದುಕೊಂಡವರು ಅಣ್ಣಾವ್ರು. ಅಂದು ನಂದಿನಿ ಹಾಲಿನ ಜಾಹೀರಾತು ರಾಯಭಾರಿಯಾಗಿದ್ದ ಡಾ. ರಾಜ್ಕುಮಾರ್,
ಯಾವುದೇ ಸಂಭಾವನೆ ತೆಗೆದುಕೊಳ್ಳದೆ ರೈತರ ಪರ ನಿಂತಿದ್ದರು. ತಂದೆಯ ಆದರ್ಶಗಳನ್ನ ಪಾಲಿಸಿಕೊಂಡ ಪುನೀತ್ ರಾಜ್ಕುಮಾರ್ ಕೂಡ ಒಂದು ರೂಪಾಯಿ ಸಂಭಾವನೆ ಪಡೆಯದೆ ಕೆಎಂಎಫ್ ನಂದಿನಿ ಹಾಲಿನ ರಾಯಭಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಕೆಎಂಎಫ್ ನಂದಿನಿ ಪ್ಯಾಕೆಟ್ ಮೇಲೆ ಪುನೀತ್ ರಾಜ್ ಕುಮಾರ್ ಭಾವಚಿತ್ರವನ್ನ ಪ್ರಿಂಟ್ ಮಾಡಿ ವಿಶೇಷ ಗೌರವ ಸೂಚಿಸಲಾಗಿದೆ. ವರ್ಷದ ಕೊನೆಯ ದಿನವಾದ ಇಂದು ನಂದಿನಿ ಹಾಲಿನ ಪ್ಯಾಕೆಟ್ ಮೇಲೆ ಅಪ್ಪು ಭಾವಚಿತ್ರವನ್ನ ಮುದ್ರಿಸಿದ್ದಾರೆ. ಹೀಗಾಗಿ, ಕೋಟ್ಯಂತರ ಅಭಿಮಾನಿಗಳಿಗೆ ಸಂತೋಷವಾಗಿದೆ.
The KMF (KMF) has also paid a wide tribute to Appu. Fans (Fans) are emotional when they see this. Appu Nandini had acted in an ad without getting any money. He was a brand ambassador (Brand Ambassador). Accordingly, a special tribute has now been paid to him by kmf.
25-08-25 03:02 pm
Bangalore Correspondent
Satish Jarkiholi, Dharmasthala, SIT: ಧರ್ಮಸ್ಥಳ...
25-08-25 10:37 am
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
25-08-25 05:24 pm
Mangalore Correspondent
Dharmasthala, Mask Man, Fake Skull, SIT: ಎಸ್ಐ...
25-08-25 12:24 pm
Fake Human Right, Rowdy Sheeter Madan Bugadi,...
24-08-25 10:49 pm
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
25-08-25 04:39 pm
Mangalore Correspondent
Dharmasthala Case, Pastor John Shamine and No...
25-08-25 02:29 am
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm