ಬ್ರೇಕಿಂಗ್ ನ್ಯೂಸ್
16-09-20 11:34 am Bangalore Correspondent ಕರ್ನಾಟಕ
ಬೆಂಗಳೂರು, ಸೆ.16: ಚಂದನವನದ ಗುಳಿ ಕೆನ್ನೆ ದಂಪತಿ ದಿಗಂತ್ ಮಂಚಾಲೆ ಮತ್ತು ಐಂದ್ರಿತಾ ರೇ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ. ವಿಚಾರಣೆಗೆ ಹಾಜರಾಗಿರುವ ಇಬ್ಬರನ್ನ ಪ್ರತ್ಯೇಕವಾಗಿ ವಿಚಾರಣೆ ನಡೆಸಲಾಗುತ್ತೆ ಎಂಬ ಮಾಹಿತಿ ಲಭ್ಯವಾಗಿದೆ.
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟಾರ್ ದಂಪತಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಫೋನ್ ಕಾಲ್ ಮೂಲಕ ಮಂಗಳವಾರ ನೋಟಿಸ್ ನೀಡಿತ್ತು. ನೋಟಿಸ್ ನೀಡಿದ ವೇಳೆ ದಿಗಂತ್ ಮತ್ತು ಐಂದ್ರಿತಾ ಕೇರಳದಲ್ಲಿದ್ರೂ ಎಂದು ಹೇಳಲಾಗಿತ್ತು. ಇಂದು ಬೆಳಗ್ಗೆ ದಂಪತಿ ಬೆಂಗಳೂರಿಗೆ ಆಗಮಿಸಿದ್ದಾರೆ ಎನ್ನಲಾಗಿದೆ.

ತಡರಾತ್ರಿ ವಕೀಲರನ್ನು ಸಂಪರ್ಕಿಸಿರುವ ಮನಸಾರೆ ಜೋಡಿ, ವಿಚಾರಣೆಯನ್ನ ಹೇಗೆ ಎದುರಿಸಬೇಕು? ವಿಚಾರಣೆಗೆ ಹೆಚ್ಚಿನ ಕಾಲಾವಕಾಶ ಕೇಳುವ ಬಗ್ಗೆಯೂ ಮಾಹಿತಿ ಪಡೆದುಕೊಂಡಿದ್ದಾರೆ. ಹಾಗೇ ಕಾನೂನಿನಲ್ಲಿರುವ ಅವಕಾಶಗಳು ಕುರಿತು ಚರ್ಚಿಸಿದ್ದಾರೆ ಎನ್ನಲಾಗಿದೆ
ಈಗಾಗಲೇ ಡ್ರಗ್ಸ್ ಪ್ರಕರಣದಲ್ಲಿ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಯ ಬಂಧನವಾಗಿದೆ. ಸಂಜನಾ ಮತ್ತು ರಾಗಿಣಿ ಪೊಲೀಸ್ ವಿಚಾರಣೆ ವೇಳೆ ನಟಿ ಐಂದ್ರಿತಾ ಹೆಸರು ಹೇಳಿದ ಹಿನ್ನೆಲೆ ಸಿಸಿಬಿ ನೋಟಿಸ್ ನೀಡಿರುವ ಸಾಧ್ಯತೆಗಳಿವೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm