ಬ್ರೇಕಿಂಗ್ ನ್ಯೂಸ್
05-01-22 11:30 pm HK Desk news ಕರ್ನಾಟಕ
ದೊಡ್ಡಬಳ್ಳಾಪುರ, ಜ.5 : ಮಹಿಳೆಯೊಬ್ಬರು ತನ್ನಿಬ್ಬರು ಪುಟಾಣಿ ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ದೊಡ್ಡ ಬಳ್ಳಾಪುರದಲ್ಲಿ ನಡೆದಿದೆ.
ತಾಯಿ ಸಂಧ್ಯಾ (33) ಮತ್ತು ಆಕೆಯ 4 ಹಾಗೂ 2 ವರ್ಷದ ಮಕ್ಕಳು ಮೃತಪಟ್ಟಿದ್ದಾರೆ. ಸಂಧ್ಯಾ ಅವರ ವಿವಾಹವು ಶ್ರೀಕಾಂತ ಎನ್ನುವವರ ಜತೆ ಐದು ವರ್ಷಗಳ ಹಿಂದೆ ನಡೆದಿತ್ತು. ಗಂಡ, ಅತ್ತೆ , ಮಾವನ ಜತೆ ಸಂಧ್ಯಾ ನೆಲೆಸಿದ್ದರು. ಸ್ಥಳೀಯರು ಹೇಳುವ ಪ್ರಕಾರ ಕುಟುಂಬದಲ್ಲಿ ಯಾವುದೇ ಮನಸ್ತಾಪ ಇರಲಿಲ್ಲ. ಎಲ್ಲರೂ ಅನ್ಯೋನ್ಯವಾಗಿದ್ದರು ಎನ್ನಲಾಗಿದೆ.
ಆದರೆ ಇಂಥ ಭೀಕರ ಕೃತ್ಯ ಎಸಗಲು ಕಾರಣವೇನು ಅನ್ನೋದು ಗೊತ್ತಾಗಿಲ್ಲ. ತಾಯಿಯೇ ಕಠೋರ ನಿರ್ಧಾರ ತೆಗೆದುಕೊಂಡು ಇಬ್ಬರು ಕರುಳ ಕುಡಿಗಳನ್ನೂ ಜೀವಂತವಾಗಿ ಸುಟ್ಟುಹಾಕಿದ್ದಾಳೆ. ಐದು ಲೀಟರ್ ಪೆಟ್ರೋಲ್ ಖರೀದಿಸಿ ಎಲ್ಲರ ಮೈಮೇಲೂ ಅದನ್ನು ಸುರಿದು ಬೆಂಕಿ ಹಚ್ಚಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ. ಘಟನೆ ವೇಳೆ ತನ್ನಿಬ್ಬರು ಮಕ್ಕಳನ್ನು ಆಕೆ ಬಿಗಿಯಾಗಿ ಅಪ್ಪಿ ಹಿಡಿದುಕೊಂಡಿದ್ದಳು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬೆಂಕಿಯ ಕೆನ್ನಾಲಿಗೆ ವ್ಯಾಪಿಸುತ್ತಿದ್ದಂತೆಯೇ ಸ್ಥಳೀಯರು ಬೆಂಕಿ ನಂದಿಸಿ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸಲಿಲ್ಲ. ಎಲ್ಲರೂ ಮೃತಪಟ್ಟಿದ್ದಾರೆ.
Doddabalpur Mother with two kids die by pouring petrol and setting on fire. Public who came to help admitted them to the hospital but it was of no help.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm