ಬ್ರೇಕಿಂಗ್ ನ್ಯೂಸ್
05-01-22 11:30 pm HK Desk news ಕರ್ನಾಟಕ
ದೊಡ್ಡಬಳ್ಳಾಪುರ, ಜ.5 : ಮಹಿಳೆಯೊಬ್ಬರು ತನ್ನಿಬ್ಬರು ಪುಟಾಣಿ ಮಕ್ಕಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ತಾನೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ದೊಡ್ಡ ಬಳ್ಳಾಪುರದಲ್ಲಿ ನಡೆದಿದೆ.
ತಾಯಿ ಸಂಧ್ಯಾ (33) ಮತ್ತು ಆಕೆಯ 4 ಹಾಗೂ 2 ವರ್ಷದ ಮಕ್ಕಳು ಮೃತಪಟ್ಟಿದ್ದಾರೆ. ಸಂಧ್ಯಾ ಅವರ ವಿವಾಹವು ಶ್ರೀಕಾಂತ ಎನ್ನುವವರ ಜತೆ ಐದು ವರ್ಷಗಳ ಹಿಂದೆ ನಡೆದಿತ್ತು. ಗಂಡ, ಅತ್ತೆ , ಮಾವನ ಜತೆ ಸಂಧ್ಯಾ ನೆಲೆಸಿದ್ದರು. ಸ್ಥಳೀಯರು ಹೇಳುವ ಪ್ರಕಾರ ಕುಟುಂಬದಲ್ಲಿ ಯಾವುದೇ ಮನಸ್ತಾಪ ಇರಲಿಲ್ಲ. ಎಲ್ಲರೂ ಅನ್ಯೋನ್ಯವಾಗಿದ್ದರು ಎನ್ನಲಾಗಿದೆ.
ಆದರೆ ಇಂಥ ಭೀಕರ ಕೃತ್ಯ ಎಸಗಲು ಕಾರಣವೇನು ಅನ್ನೋದು ಗೊತ್ತಾಗಿಲ್ಲ. ತಾಯಿಯೇ ಕಠೋರ ನಿರ್ಧಾರ ತೆಗೆದುಕೊಂಡು ಇಬ್ಬರು ಕರುಳ ಕುಡಿಗಳನ್ನೂ ಜೀವಂತವಾಗಿ ಸುಟ್ಟುಹಾಕಿದ್ದಾಳೆ. ಐದು ಲೀಟರ್ ಪೆಟ್ರೋಲ್ ಖರೀದಿಸಿ ಎಲ್ಲರ ಮೈಮೇಲೂ ಅದನ್ನು ಸುರಿದು ಬೆಂಕಿ ಹಚ್ಚಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದೆ. ಘಟನೆ ವೇಳೆ ತನ್ನಿಬ್ಬರು ಮಕ್ಕಳನ್ನು ಆಕೆ ಬಿಗಿಯಾಗಿ ಅಪ್ಪಿ ಹಿಡಿದುಕೊಂಡಿದ್ದಳು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಬೆಂಕಿಯ ಕೆನ್ನಾಲಿಗೆ ವ್ಯಾಪಿಸುತ್ತಿದ್ದಂತೆಯೇ ಸ್ಥಳೀಯರು ಬೆಂಕಿ ನಂದಿಸಿ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸಲಿಲ್ಲ. ಎಲ್ಲರೂ ಮೃತಪಟ್ಟಿದ್ದಾರೆ.
Doddabalpur Mother with two kids die by pouring petrol and setting on fire. Public who came to help admitted them to the hospital but it was of no help.
25-08-25 10:37 am
HK News Desk
50% ರಿಯಾಯಿತಿ ಆಫರ್ ಗೆ ಮುಗಿಬಿದ್ದ ಜನರು ; ಮೊದಲ ದಿ...
24-08-25 05:30 pm
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm