ಬ್ರೇಕಿಂಗ್ ನ್ಯೂಸ್
08-01-22 03:18 pm HK Desk news ಕರ್ನಾಟಕ
ಬೆಂಗಳೂರು, ಜ.8 : ಬನ್ನೇರುಘಟ್ಟ- ತುಮಕೂರು ನೈಸ್ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಪಘಾತ ನಡೆದಿದ್ದು, ಇಬ್ಬರು ಯುವತಿಯರು ಸೇರಿದಂತೆ ನಾಲ್ವರು ಸಾಫ್ಟ್ ವೇರ್ ಟೆಕ್ಕಿಗಳು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಸಾಫ್ಟ್ ವೇರ್ ಉದ್ಯೋಗಿಗಳಿದ್ದ ಕಾರಿಗೆ ಹಿಂದಿನಿಂದ ವೇಗವಾಗಿ ಬಂದ ಟ್ರಕ್ ಡಿಕ್ಕಿಯಾಗಿದ್ದು, ಇದರ ರಭಸಕ್ಕೆ ಕಾರು ಮುಂದಿದ್ದ ಹಲವಾರು ವಾಹನಗಳಿಗೆ ಡಿಕ್ಕಿಯಾಗಿ ಮಗುಚಿ ಬಿದ್ದಿದೆ. ಸರಣಿ ಅಪಘಾತದಲ್ಲಿ ಮೂರು ಟ್ರಕ್ ಮತ್ತು ನಾಲ್ಕು ಕಾರು ಬಡಿದಾಡಿದ್ದು ಸ್ಥಳದಲ್ಲಿ ಭೀಕರ ಸ್ಥಿತಿ ನಿರ್ಮಾಣವಾಗಿತ್ತು. ವ್ಯಾಗನರ್ ಕಾರಿನ ಹಿಂಭಾಗದಲ್ಲಿ ಕುಳಿತಿದ್ದ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಇತರ ವಾಹನಗಳಲ್ಲಿದ್ದ ಆರು ಮಂದಿ ತೀವ್ರ ಗಾಯಗೊಂಡಿದ್ದಾರೆ. ಮೃತ ನಾಲ್ವರು ಕೇರಳದ ನಿವಾಸಿಗಳಾಗಿದ್ದು, ಬೊಮ್ಮನಹಳ್ಳಿಯ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸದಲ್ಲಿದ್ದರು.
ಕುಮಾರಸ್ವಾಮಿ ಸಂಚಾರ ವಿಭಾಗದ ಪೊಲೀಸರು ಸ್ಥಳಕ್ಕಾಗಮಿಸಿ, ಚೆಲ್ಲಾಪಿಲ್ಲಿ ಬಿದ್ದಿದ್ದ ವಾಹನಗಳು, ಗಾಯಾಳುಗಳನ್ನು ತೆರವು ಮಾಡಿ, ಆಸ್ಪತ್ರೆಗೆ ದಾಖಲಿಸಿದ್ದಾರೆ. ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಭೀಕರವಾಗಿತ್ತು. ಟ್ರಕ್ ಚಾಲಕನ ಅತಿ ವೇಗದ ಮತ್ತು ಅಜಾಗ್ರತೆಯ ಚಾಲನೆಯಿಂದಲೇ ಭೀಕರ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದ್ದು, ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಪೂರ್ವಾಂಕರ ಅಪಾರ್ಟ್ಮೆಂಟ್ ಬಳಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
At least four persons, including two women died in a ghastly serial accident that occurred late night on Friday January 7 on Bannerghatta-Tumakuru NICE Road. The collision occured between a car and a truck under the limits of Kumaraswamy layout traffic police station, leading up to a pile up of other vehicles.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm