ಬ್ರೇಕಿಂಗ್ ನ್ಯೂಸ್
10-01-22 10:31 pm HK Desk news ಕರ್ನಾಟಕ
ಬೆಂಗಳೂರು, ಜ.10 : ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊರೊನಾ ಪಾಸಿಟಿವ್ ಆಗಿದ್ದಾರೆ. ಈ ಬಗ್ಗೆ ಸಿಎಂ ಟ್ವೀಟ್ ಮಾಡಿದ್ದು, ನಾನು ಕೊರೊನಾ ಪಾಸಿಟಿವ್ ಆಗಿದ್ದೇನೆ. ಸಾಧಾರಣ ಲಕ್ಷಣ ಹೊಂದಿದ್ದು ಆರೋಗ್ಯವಾಗಿದ್ದೇನೆ. ವೈದ್ಯರ ಸಲಹೆಯಂತೆ ಮನೆಯಲ್ಲಿ ಕ್ವಾರಂಟೈನ್ ಆಗಿದ್ದೇನೆ ಎಂದಿದ್ದಾರೆ.
ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ವೈದ್ಯರಲ್ಲಿ ಪರೀಕ್ಷೆ ಮಾಡಿಕೊಳ್ಳಿ. ಜೊತೆಗೆ ಕ್ವಾರಂಟೈನ್ ಇರುವಂತೆ ಸಿಎಂ ಬೊಮ್ಮಾಯಿ ಸಲಹೆ ಮಾಡಿದ್ದಾರೆ. ಅಲ್ಲದೆ, ಮುಖ್ಯಮಂತ್ರಿಯವರ ನಿಗದಿಯಾದ ಎಲ್ಲ ಕಾರ್ಯಕ್ರಮಗಳನ್ನು ರದ್ದು ಪಡಿಸಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಕೂಡ ಕೊರೊನಾ ಪಾಸಿಟಿವ್ ಆಗಿರುವ ಬಗ್ಗೆ ಹೇಳಿಕೊಂಡಿದ್ದಾರೆ. ಸಾಮಾನ್ಯ ಲಕ್ಷಣಗಳಿದ್ದ ಕಾರಣ ಪರೀಕ್ಷೆಗೆ ಒಳಗಾಗಿದ್ದು ಪಾಸಿಟಿವ್ ಆಗಿದ್ದೇನೆ. ಆದರೆ ಆರೋಗ್ಯವಾಗಿದ್ದು ಕ್ವಾರಂಟೈನ್ ಆಗುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಇದೇ ವೇಳೆ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಕೊರೊನಾ ಪಾಸಿಟಿವ್ ಆಗಿದ್ದು, ತಾವು ಕೊರೊನಾ ಸೋಂಕಿಗೆ ಒಳಗಾಗಿರುವುದನ್ನು ಟ್ವಿಟರ್ ಮೂಲಕ ಹಂಚಿಕೊಂಡಿದ್ದಾರೆ. ಅವರಿಗೂ ಸಾಮಾನ್ಯ ಲಕ್ಷಣಗಳಿದ್ದು, ಹೋಮ್ ಕ್ವಾರಂಟೈನ್ ಆಗಿದ್ದಾರೆ.
I have tested positive for COVID -19 today with mild symptoms. My health is fine, I am under home quarantine. I request everyone who have recently come in my contact to isolate themselves and get tested.
— Basavaraj S Bommai (@BSBommai) January 10, 2022
ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.#Covid_19
— Basavaraj S Bommai (@BSBommai) January 10, 2022
Karnataka chief minister Basavaraj Bommai on Monday said he has tested positive for Covid “with mild symptoms". He said his health is fine and he is under home quarantine.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm