ಬ್ರೇಕಿಂಗ್ ನ್ಯೂಸ್
12-01-22 11:47 am HK Desk news ಕರ್ನಾಟಕ
ಮಂಡ್ಯ, ಜ.12 : ಒಂದು ವರ್ಷದ ಮಗುವಿಗೆ ವಿಷ ಉಣಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಂಗಾವಾಡಿ ಗ್ರಾಮದಲ್ಲಿ ನಡೆದಿದೆ.
ರಘು(28) ಮತ್ತು ತನುಶ್ರೀ(24) ದಂಪತಿ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದವರು. ಒಂದು ವರ್ಷದ ಹೆಣ್ಣು ಮಗುವಿಗೆ ವಿಷ ಉಣಿಸಿ ಬಳಿಕ ನೇಣಿಗೆ ಶರಣಾಗಿದ್ದಾರೆ. ಮಂಡ್ಯ ನಗರದ ನಿವಾಸಿ ರಘು ಮತ್ತು ಗಂಗಾವಾಡಿಯ ತನುಶ್ರೀ ಪ್ರೀತಿಸಿ ಮದುವೆಯಾಗಿದ್ದರು. ಎಂಟು ದಿನಗಳ ಹಿಂದೆ ತನುಶ್ರೀ ಗಂಡ ಹಾಗೂ ಮಗುವಿನ ಜತೆ ತನ್ನ ತಂದೆ ಮನೆಗೆ ಬಂದಿದ್ದರು. ಈ ವೇಳೆ, ಕೃತ್ಯ ಎಸಗಿದ್ದಾರೆ.
ಆತ್ಮಹತ್ಯೆಗೂ ಮುನ್ನ ತನುಶ್ರೀ ಡೆತ್ ನೋಟ್ ಬರೆದಿಟ್ಟಿದ್ದು ನಮ್ಮ ಸಾವಿಗೆ ಯಾರೂ ಕಾರಣವಲ್ಲ. ನಾವೇ ಕಾರಣ ಎಂದು ಬರೆದಿಟ್ಟಿದ್ದಾಳೆ. ದಯವಿಟ್ಟು ನಮ್ಮನ್ನು ಕ್ಷಮಿಸಿ. ನನ್ನ ಗಂಡನ ಮೊಬೈಲ್ ನಲ್ಲಿ ಇರುವ ನಂಬರ್ ಗಳಿಗೆ ಫೋನ್ ಮಾಡಿ ಹೇಳಿ. ನನಗೆ ನನ್ನ ಮಗಳಿಗೆ ನಾನು ತಂದಿರುವ ಹೊಸ ಬಟ್ಟೆಯನ್ನೇ ಹಾಕಿ. ನನ್ನ ಕೊನೆಯಾಸೆಯಂತೆ ಮೂರು ಜನರನ್ನು ಒಟ್ಟಿಗೆ ಮಣ್ಣು ಮಾಡಿ . ನಮ್ಮನ್ನು ಖುಷಿಯಿಂದ ಕಳುಹಿಸಿಕೊಡಿ. ಯಾರೂ ಜಗಳವಾಡಬೇಡಿ ಎಂದು ಪತ್ರದಲ್ಲಿ ಬರೆದಿದ್ದಾಳೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya Parents along with one year old baby consume poison, three found dead.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm