ಬ್ರೇಕಿಂಗ್ ನ್ಯೂಸ್
12-01-22 11:47 am HK Desk news ಕರ್ನಾಟಕ
ಮಂಡ್ಯ, ಜ.12 : ಒಂದು ವರ್ಷದ ಮಗುವಿಗೆ ವಿಷ ಉಣಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಂಗಾವಾಡಿ ಗ್ರಾಮದಲ್ಲಿ ನಡೆದಿದೆ.
ರಘು(28) ಮತ್ತು ತನುಶ್ರೀ(24) ದಂಪತಿ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದವರು. ಒಂದು ವರ್ಷದ ಹೆಣ್ಣು ಮಗುವಿಗೆ ವಿಷ ಉಣಿಸಿ ಬಳಿಕ ನೇಣಿಗೆ ಶರಣಾಗಿದ್ದಾರೆ. ಮಂಡ್ಯ ನಗರದ ನಿವಾಸಿ ರಘು ಮತ್ತು ಗಂಗಾವಾಡಿಯ ತನುಶ್ರೀ ಪ್ರೀತಿಸಿ ಮದುವೆಯಾಗಿದ್ದರು. ಎಂಟು ದಿನಗಳ ಹಿಂದೆ ತನುಶ್ರೀ ಗಂಡ ಹಾಗೂ ಮಗುವಿನ ಜತೆ ತನ್ನ ತಂದೆ ಮನೆಗೆ ಬಂದಿದ್ದರು. ಈ ವೇಳೆ, ಕೃತ್ಯ ಎಸಗಿದ್ದಾರೆ.
ಆತ್ಮಹತ್ಯೆಗೂ ಮುನ್ನ ತನುಶ್ರೀ ಡೆತ್ ನೋಟ್ ಬರೆದಿಟ್ಟಿದ್ದು ನಮ್ಮ ಸಾವಿಗೆ ಯಾರೂ ಕಾರಣವಲ್ಲ. ನಾವೇ ಕಾರಣ ಎಂದು ಬರೆದಿಟ್ಟಿದ್ದಾಳೆ. ದಯವಿಟ್ಟು ನಮ್ಮನ್ನು ಕ್ಷಮಿಸಿ. ನನ್ನ ಗಂಡನ ಮೊಬೈಲ್ ನಲ್ಲಿ ಇರುವ ನಂಬರ್ ಗಳಿಗೆ ಫೋನ್ ಮಾಡಿ ಹೇಳಿ. ನನಗೆ ನನ್ನ ಮಗಳಿಗೆ ನಾನು ತಂದಿರುವ ಹೊಸ ಬಟ್ಟೆಯನ್ನೇ ಹಾಕಿ. ನನ್ನ ಕೊನೆಯಾಸೆಯಂತೆ ಮೂರು ಜನರನ್ನು ಒಟ್ಟಿಗೆ ಮಣ್ಣು ಮಾಡಿ . ನಮ್ಮನ್ನು ಖುಷಿಯಿಂದ ಕಳುಹಿಸಿಕೊಡಿ. ಯಾರೂ ಜಗಳವಾಡಬೇಡಿ ಎಂದು ಪತ್ರದಲ್ಲಿ ಬರೆದಿದ್ದಾಳೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya Parents along with one year old baby consume poison, three found dead.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm