ಬ್ರೇಕಿಂಗ್ ನ್ಯೂಸ್
12-01-22 11:47 am HK Desk news ಕರ್ನಾಟಕ
ಮಂಡ್ಯ, ಜ.12 : ಒಂದು ವರ್ಷದ ಮಗುವಿಗೆ ವಿಷ ಉಣಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಂಗಾವಾಡಿ ಗ್ರಾಮದಲ್ಲಿ ನಡೆದಿದೆ.
ರಘು(28) ಮತ್ತು ತನುಶ್ರೀ(24) ದಂಪತಿ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದವರು. ಒಂದು ವರ್ಷದ ಹೆಣ್ಣು ಮಗುವಿಗೆ ವಿಷ ಉಣಿಸಿ ಬಳಿಕ ನೇಣಿಗೆ ಶರಣಾಗಿದ್ದಾರೆ. ಮಂಡ್ಯ ನಗರದ ನಿವಾಸಿ ರಘು ಮತ್ತು ಗಂಗಾವಾಡಿಯ ತನುಶ್ರೀ ಪ್ರೀತಿಸಿ ಮದುವೆಯಾಗಿದ್ದರು. ಎಂಟು ದಿನಗಳ ಹಿಂದೆ ತನುಶ್ರೀ ಗಂಡ ಹಾಗೂ ಮಗುವಿನ ಜತೆ ತನ್ನ ತಂದೆ ಮನೆಗೆ ಬಂದಿದ್ದರು. ಈ ವೇಳೆ, ಕೃತ್ಯ ಎಸಗಿದ್ದಾರೆ.
ಆತ್ಮಹತ್ಯೆಗೂ ಮುನ್ನ ತನುಶ್ರೀ ಡೆತ್ ನೋಟ್ ಬರೆದಿಟ್ಟಿದ್ದು ನಮ್ಮ ಸಾವಿಗೆ ಯಾರೂ ಕಾರಣವಲ್ಲ. ನಾವೇ ಕಾರಣ ಎಂದು ಬರೆದಿಟ್ಟಿದ್ದಾಳೆ. ದಯವಿಟ್ಟು ನಮ್ಮನ್ನು ಕ್ಷಮಿಸಿ. ನನ್ನ ಗಂಡನ ಮೊಬೈಲ್ ನಲ್ಲಿ ಇರುವ ನಂಬರ್ ಗಳಿಗೆ ಫೋನ್ ಮಾಡಿ ಹೇಳಿ. ನನಗೆ ನನ್ನ ಮಗಳಿಗೆ ನಾನು ತಂದಿರುವ ಹೊಸ ಬಟ್ಟೆಯನ್ನೇ ಹಾಕಿ. ನನ್ನ ಕೊನೆಯಾಸೆಯಂತೆ ಮೂರು ಜನರನ್ನು ಒಟ್ಟಿಗೆ ಮಣ್ಣು ಮಾಡಿ . ನಮ್ಮನ್ನು ಖುಷಿಯಿಂದ ಕಳುಹಿಸಿಕೊಡಿ. ಯಾರೂ ಜಗಳವಾಡಬೇಡಿ ಎಂದು ಪತ್ರದಲ್ಲಿ ಬರೆದಿದ್ದಾಳೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya Parents along with one year old baby consume poison, three found dead.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm