ಬ್ರೇಕಿಂಗ್ ನ್ಯೂಸ್
12-01-22 11:47 am HK Desk news ಕರ್ನಾಟಕ
ಮಂಡ್ಯ, ಜ.12 : ಒಂದು ವರ್ಷದ ಮಗುವಿಗೆ ವಿಷ ಉಣಿಸಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಂಗಾವಾಡಿ ಗ್ರಾಮದಲ್ಲಿ ನಡೆದಿದೆ.
ರಘು(28) ಮತ್ತು ತನುಶ್ರೀ(24) ದಂಪತಿ ಮಗುವನ್ನು ಕೊಂದು ಆತ್ಮಹತ್ಯೆಗೆ ಶರಣಾದವರು. ಒಂದು ವರ್ಷದ ಹೆಣ್ಣು ಮಗುವಿಗೆ ವಿಷ ಉಣಿಸಿ ಬಳಿಕ ನೇಣಿಗೆ ಶರಣಾಗಿದ್ದಾರೆ. ಮಂಡ್ಯ ನಗರದ ನಿವಾಸಿ ರಘು ಮತ್ತು ಗಂಗಾವಾಡಿಯ ತನುಶ್ರೀ ಪ್ರೀತಿಸಿ ಮದುವೆಯಾಗಿದ್ದರು. ಎಂಟು ದಿನಗಳ ಹಿಂದೆ ತನುಶ್ರೀ ಗಂಡ ಹಾಗೂ ಮಗುವಿನ ಜತೆ ತನ್ನ ತಂದೆ ಮನೆಗೆ ಬಂದಿದ್ದರು. ಈ ವೇಳೆ, ಕೃತ್ಯ ಎಸಗಿದ್ದಾರೆ.
ಆತ್ಮಹತ್ಯೆಗೂ ಮುನ್ನ ತನುಶ್ರೀ ಡೆತ್ ನೋಟ್ ಬರೆದಿಟ್ಟಿದ್ದು ನಮ್ಮ ಸಾವಿಗೆ ಯಾರೂ ಕಾರಣವಲ್ಲ. ನಾವೇ ಕಾರಣ ಎಂದು ಬರೆದಿಟ್ಟಿದ್ದಾಳೆ. ದಯವಿಟ್ಟು ನಮ್ಮನ್ನು ಕ್ಷಮಿಸಿ. ನನ್ನ ಗಂಡನ ಮೊಬೈಲ್ ನಲ್ಲಿ ಇರುವ ನಂಬರ್ ಗಳಿಗೆ ಫೋನ್ ಮಾಡಿ ಹೇಳಿ. ನನಗೆ ನನ್ನ ಮಗಳಿಗೆ ನಾನು ತಂದಿರುವ ಹೊಸ ಬಟ್ಟೆಯನ್ನೇ ಹಾಕಿ. ನನ್ನ ಕೊನೆಯಾಸೆಯಂತೆ ಮೂರು ಜನರನ್ನು ಒಟ್ಟಿಗೆ ಮಣ್ಣು ಮಾಡಿ . ನಮ್ಮನ್ನು ಖುಷಿಯಿಂದ ಕಳುಹಿಸಿಕೊಡಿ. ಯಾರೂ ಜಗಳವಾಡಬೇಡಿ ಎಂದು ಪತ್ರದಲ್ಲಿ ಬರೆದಿದ್ದಾಳೆ. ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mandya Parents along with one year old baby consume poison, three found dead.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm