ಬ್ರೇಕಿಂಗ್ ನ್ಯೂಸ್
13-01-22 10:22 pm HK Desk news ಕರ್ನಾಟಕ
ಬೆಂಗಳೂರು, ಜ.13 : ಕರ್ನಾಟಕದಲ್ಲಿ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. 25,005 ಹೊಸ ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷದ ಗಡಿ ದಾಟಿದೆ.
ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಗುರುವಾರ ಈ ಕುರಿತು ಟ್ವೀಟ್ ಮಾಡಿದ್ದಾರೆ. 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ 18,374 ಹೊಸ ಪ್ರಕರಣ ಪತ್ತೆಯಾಗಿದೆ. ರಾಜ್ಯದಲ್ಲಿ 24 ಗಂಟೆಯಲ್ಲಿ 2,363 ಜನರು ಡಿಸ್ಚಾರ್ಜ್ ಆಗಿದ್ದಾರೆ. 8 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದ ಪಾಟಿಸಿವಿಟಿ ದರ ಶೇ 12.39ಕ್ಕೆ ಏರಿಕೆಯಾಗಿದೆ.

ಕರ್ನಾಟಕದ ಕೋವಿಡ್ ವರದಿ;
24 ಗಂಟೆಯಲ್ಲಿ 2363 ಜನರು ಡಿಸ್ಚಾರ್ಜ್. 24 ಗಂಟೆಯಲ್ಲಿ 25,005 ಹೊಸ ಪ್ರಕರಣ ದಾಖಲು. 24 ಗಂಟೆಯಲ್ಲಿ 8 ಜನರು ಸಾವು. ಪಾಸಿಟಿವಿಟಿ ದರ ಶೇ 12.39 ಮರಣ ಪ್ರಮಾಣ ಶೇ 0.03.
ಒಟ್ಟು ಡಿಸ್ಚಾರ್ಜ್ ಆದವರ ಸಂಖ್ಯೆ 2970365. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳು 115733. ಒಟ್ಟು ಮೃತಪಟ್ಟವರ ಸಂಖ್ಯೆ 38397. ರಾಜ್ಯದ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 3124524.

ಯಾವ ಜಿಲ್ಲೆಯಲ್ಲಿ ಎಷ್ಟು?;
ಬಳ್ಳಾರಿ 185, ಬೆಳಗಾವಿ 276, ಬೆಂಗಳೂರು ಗ್ರಾಮಾಂತರ 390, ಬೀದರ್ 97, ಚಾಮರಾಜನಗರ 176, ಚಿಕ್ಕಬಳ್ಳಾಪುರ 119, ಚಿಕ್ಕಮಗಳೂರು 90, ಚಿತ್ರದುರ್ಗ 78, ದಕ್ಷಿಣ ಕನ್ನಡ 625, ದಾವಣಗೆರೆ 92, ಧಾರವಾಡ 399, ಗದಗ 69, ಹಾಸನ 490, ಹಾವೇರಿ 19, ಕಲಬುರಗಿ 346, ಕೊಡಗು 72 ಪ್ರಕರಣಗಳು ದಾಖಲಾಗಿವೆ.
ಕೋಲಾರ 293, ಕೊಪ್ಪಳ 32, ಮಂಡ್ಯ 406, ಮೈಸೂರು 695, ರಾಯಚೂರು 122, ಶಿವಮೊಗ್ಗ 212, ತುಮಕೂರು 547, ಉಡುಪಿ 379, ಉತ್ತರ ಕನ್ನಡ 250, ವಿಜಯಪುರ 39, ಯಾದಗಿರಿ 16 ಹೊಸ ಪ್ರಕರಣ ದಾಖಲಾಗಿದೆ.
Bangalore Active Covid-19 Cases, Bengaluru, Karnataka Omicron, Reporting yet another spike, Karnataka on Wednesday registered 21,390 fresh cases of Covid-19 and 10 fatalities.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm