ಬ್ರೇಕಿಂಗ್ ನ್ಯೂಸ್
14-01-22 12:59 pm HK Desk news ಕರ್ನಾಟಕ
ಮಡಿಕೇರಿ, ಜ 14: ಕೊಡಗು ಜಿಲ್ಲೆಯ ಸೋಮವಾರಪೇಟೆ ಪಟ್ಟಣದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬ್ಯಾಂಕ್ನ ಶಾಖೆಯೊಂದರ ಎಲ್ಲಾ ಸಿಬ್ಬಂದಿಗೆ ಸೋಂಕು ತಗುಲಿರುವುದರಿಂದ ಬ್ಯಾಂಕ್ ಸೀಲ್ಡೌನ್ ಮಾಡಿರುವ ಘಟನೆ ನಡೆದಿದೆ.
ಸೋಮವಾರಪೇಟೆ ಪಟ್ಟಣದಲ್ಲಿ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ಎಲ್ಲಾ ಸಿಬ್ಬಂದಿಗೂ ಸೋಂಕು ದೃಢಪಟ್ಟಿದೆ. ಪರಿಣಾಮವಾಗಿ ಕಳೆದ ಮೂರು ದಿನಗಳಿಂದ ಬ್ಯಾಂಕ್ ಮುಚ್ಚಿದೆ. ವಹಿವಾಟಿಗೆ ಬ್ಯಾಂಕ್ ಇಲ್ಲದೇ ಗ್ರಾಹಕರು ಪರದಾಡುತ್ತಿದ್ದಾರೆ.
ಪಟ್ಟಣದ ಬಸವೇಶ್ವರ ರಸ್ತೆ, ಮಹದೇಶ್ವರ ಬಡಾವಣೆ ಹಾಗೂ ಕೆಇಬಿ ಸಮೀಪ ಮೂರು ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, ಮೂರು ಮನೆಗಳನ್ನು ಸೀಲ್ಡೌನ್ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪರೀಕ್ಷಿಸಲಾಗುತ್ತಿದೆ ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಾಚಪ್ಪ ತಿಸಿದ್ದಾರೆ.
ಪಟ್ಟಣದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇಂದು ಒಂದೇ ದಿನ ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಸುಮಾರು 25 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದನ್ನೂ ಓದಿ: ಬ್ರೈನ್ ಟ್ಯೂಮರ್ನಿಂದ ಬಳಲಿದ್ದ ಡಾಕ್ಟರ್ಗೆ ಕೊರೊನಾ ಪಾಸಿಟಿವ್ – ಆಸ್ಪತ್ರೆಯಲ್ಲಿ ಸಾವು
Madikeri all staffs of State Bank staffs tested positive for covid bank closed, seal down.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm