ಬ್ರೇಕಿಂಗ್ ನ್ಯೂಸ್
14-01-22 12:59 pm HK Desk news ಕರ್ನಾಟಕ
ಮಡಿಕೇರಿ, ಜ 14: ಕೊಡಗು ಜಿಲ್ಲೆಯ ಸೋಮವಾರಪೇಟೆ ಪಟ್ಟಣದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬ್ಯಾಂಕ್ನ ಶಾಖೆಯೊಂದರ ಎಲ್ಲಾ ಸಿಬ್ಬಂದಿಗೆ ಸೋಂಕು ತಗುಲಿರುವುದರಿಂದ ಬ್ಯಾಂಕ್ ಸೀಲ್ಡೌನ್ ಮಾಡಿರುವ ಘಟನೆ ನಡೆದಿದೆ.
ಸೋಮವಾರಪೇಟೆ ಪಟ್ಟಣದಲ್ಲಿ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ಎಲ್ಲಾ ಸಿಬ್ಬಂದಿಗೂ ಸೋಂಕು ದೃಢಪಟ್ಟಿದೆ. ಪರಿಣಾಮವಾಗಿ ಕಳೆದ ಮೂರು ದಿನಗಳಿಂದ ಬ್ಯಾಂಕ್ ಮುಚ್ಚಿದೆ. ವಹಿವಾಟಿಗೆ ಬ್ಯಾಂಕ್ ಇಲ್ಲದೇ ಗ್ರಾಹಕರು ಪರದಾಡುತ್ತಿದ್ದಾರೆ.

ಪಟ್ಟಣದ ಬಸವೇಶ್ವರ ರಸ್ತೆ, ಮಹದೇಶ್ವರ ಬಡಾವಣೆ ಹಾಗೂ ಕೆಇಬಿ ಸಮೀಪ ಮೂರು ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, ಮೂರು ಮನೆಗಳನ್ನು ಸೀಲ್ಡೌನ್ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪರೀಕ್ಷಿಸಲಾಗುತ್ತಿದೆ ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಾಚಪ್ಪ ತಿಸಿದ್ದಾರೆ.
ಪಟ್ಟಣದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇಂದು ಒಂದೇ ದಿನ ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಸುಮಾರು 25 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದನ್ನೂ ಓದಿ: ಬ್ರೈನ್ ಟ್ಯೂಮರ್ನಿಂದ ಬಳಲಿದ್ದ ಡಾಕ್ಟರ್ಗೆ ಕೊರೊನಾ ಪಾಸಿಟಿವ್ – ಆಸ್ಪತ್ರೆಯಲ್ಲಿ ಸಾವು
Madikeri all staffs of State Bank staffs tested positive for covid bank closed, seal down.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm