ಬ್ರೇಕಿಂಗ್ ನ್ಯೂಸ್
14-01-22 12:59 pm HK Desk news ಕರ್ನಾಟಕ
ಮಡಿಕೇರಿ, ಜ 14: ಕೊಡಗು ಜಿಲ್ಲೆಯ ಸೋಮವಾರಪೇಟೆ ಪಟ್ಟಣದಲ್ಲಿ ಕೊರೊನಾ ಸೋಂಕಿನ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬ್ಯಾಂಕ್ನ ಶಾಖೆಯೊಂದರ ಎಲ್ಲಾ ಸಿಬ್ಬಂದಿಗೆ ಸೋಂಕು ತಗುಲಿರುವುದರಿಂದ ಬ್ಯಾಂಕ್ ಸೀಲ್ಡೌನ್ ಮಾಡಿರುವ ಘಟನೆ ನಡೆದಿದೆ.
ಸೋಮವಾರಪೇಟೆ ಪಟ್ಟಣದಲ್ಲಿ ಇರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ಎಲ್ಲಾ ಸಿಬ್ಬಂದಿಗೂ ಸೋಂಕು ದೃಢಪಟ್ಟಿದೆ. ಪರಿಣಾಮವಾಗಿ ಕಳೆದ ಮೂರು ದಿನಗಳಿಂದ ಬ್ಯಾಂಕ್ ಮುಚ್ಚಿದೆ. ವಹಿವಾಟಿಗೆ ಬ್ಯಾಂಕ್ ಇಲ್ಲದೇ ಗ್ರಾಹಕರು ಪರದಾಡುತ್ತಿದ್ದಾರೆ.

ಪಟ್ಟಣದ ಬಸವೇಶ್ವರ ರಸ್ತೆ, ಮಹದೇಶ್ವರ ಬಡಾವಣೆ ಹಾಗೂ ಕೆಇಬಿ ಸಮೀಪ ಮೂರು ಮಂದಿಗೆ ಕೋವಿಡ್ ಸೋಂಕು ತಗುಲಿದ್ದು, ಮೂರು ಮನೆಗಳನ್ನು ಸೀಲ್ಡೌನ್ ಮಾಡಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪರೀಕ್ಷಿಸಲಾಗುತ್ತಿದೆ ಎಂದು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ನಾಚಪ್ಪ ತಿಸಿದ್ದಾರೆ.
ಪಟ್ಟಣದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಇಂದು ಒಂದೇ ದಿನ ಸೋಮವಾರಪೇಟೆ ತಾಲ್ಲೂಕು ವ್ಯಾಪ್ತಿಯಲ್ಲಿ ಸುಮಾರು 25 ಜನರಲ್ಲಿ ಸೋಂಕು ಪತ್ತೆಯಾಗಿದೆ. ಇದನ್ನೂ ಓದಿ: ಬ್ರೈನ್ ಟ್ಯೂಮರ್ನಿಂದ ಬಳಲಿದ್ದ ಡಾಕ್ಟರ್ಗೆ ಕೊರೊನಾ ಪಾಸಿಟಿವ್ – ಆಸ್ಪತ್ರೆಯಲ್ಲಿ ಸಾವು
Madikeri all staffs of State Bank staffs tested positive for covid bank closed, seal down.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm