ಬ್ರೇಕಿಂಗ್ ನ್ಯೂಸ್
15-01-22 10:26 pm HK Desk news ಕರ್ನಾಟಕ
ಬೆಂಗಳೂರು, ಜ.15 : ಕರ್ನಾಟಕ ಹಾಲು ಒಕ್ಕೂಟದಿಂದ ನಂದಿನಿ ಹಾಲಿಗೆ ಲೀಟರ್ ಒಂದಕ್ಕೆ ಮೂರು ರೂಪಾಯಿ ಹೆಚ್ಚಿಸಲು ಮತ್ತೆ ಪ್ರಸ್ತಾವನೆ ರಾಜ್ಯ ಸರಕಾರಕ್ಕೆ ಹೋಗಿದೆ. ಇತ್ತೀಚೆಗೆ ಹಾಲಿನ ದರ ಹೆಚ್ಚಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿತ್ತು. ಆದರೆ ದರ ಹೆಚ್ಚಳದ ಪ್ರಸ್ತಾಪಕ್ಕೆ ಸಿಎಂ ಬೊಮ್ಮಾಯಿ ಅನುಮತಿ ನೀಡಿರಲಿಲ್ಲ.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಲೀಟರ್ ಹಾಲಿಗೆ ಮೂರು ರೂಪಾಯಿ ಹೆಚ್ಚಿಸುವ ಬಗ್ಗೆ ನಿರ್ಣಯ ಮಾಡಲಾಗಿದೆ. ನಂದಿನಿ ಹಾಲಿನ ದರ ಇಡೀ ದೇಶದಲ್ಲಿ ಅತ್ಯಂತ ಕನಿಷ್ಠವಾಗಿದೆ. ಹೀಗಾಗಿ ದರ ಹೆಚ್ಚಿಸಬೇಕೆಂದು ಹಾಲು ಉತ್ಪಾದಕರ ಸಂಘಗಳು ಒಕ್ಕೂಟಕ್ಕೆ ಮನವಿ ಮಾಡಿದ್ದವು. ದರ ಹೆಚ್ಚಿಸುವ ಬಗ್ಗೆ ಸಿಎಂ ಬೊಮ್ಮಾಯಿ ಜೊತೆಗೆ ಮಾತುಕತೆ ನಡೆಸುವುದಾಗಿ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.


ದೇಶದಲ್ಲಿ ನಂದಿನಿ ಹಾಲಿನ ಉತ್ಪನ್ನಗಳ ಮಾರುಕಟ್ಟೆ ಹೆಚ್ಚಿಸುವ ಸಲುವಾಗಿ ಬೆಳಗಾವಿಯಲ್ಲಿ ನಂದಿನಿ ಮೆಗಾ ಫುಡ್ ಪಾರ್ಕ್ ಆರಂಭಿಸಲು ನಿರ್ಧರಿಸಲಾಗಿದೆ. ನಂದಿನಿ ಚೀಸ್, ಪನೀರ್ ಆಧರಿತ ಉತ್ಪನ್ನಗಳು ದೇಶಾದ್ಯಂತ ರವಾನೆಯಾಗುತ್ತಿದ್ದು, ಮಹಾರಾಷ್ಟ್ರ ಮತ್ತು ಗೋವಾದಲ್ಲಿ ನಂದಿನಿ ಉತ್ಪನ್ನಗಳು ಇನ್ನಷ್ಟು ಹೆಚ್ಚು ಮಾರುಕಟ್ಟೆ ಸಾಧಿಸಲು ಮೆಗಾ ಫುಡ್ ಪಾರ್ಕ್ ಮಾಡಲಾಗುತ್ತಿದೆ. ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣದಲ್ಲಿಯೂ ನಂದಿನಿ ಉತ್ಪನ್ನಗಳ ಮಾರುಕಟ್ಟೆ ವೃದ್ಧಿಸಲು ಯೋಜನೆ ಹಾಕಲಾಗಿದೆ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
The Karnataka Milk Federation (KMF) has sought a Rs 3 hike per litre of milk in the state and appealed to CM Basavaraj Bommai to approve the fresh tariff.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm