ಬ್ರೇಕಿಂಗ್ ನ್ಯೂಸ್
15-01-22 10:26 pm HK Desk news ಕರ್ನಾಟಕ
ಬೆಂಗಳೂರು, ಜ.15 : ಕರ್ನಾಟಕ ಹಾಲು ಒಕ್ಕೂಟದಿಂದ ನಂದಿನಿ ಹಾಲಿಗೆ ಲೀಟರ್ ಒಂದಕ್ಕೆ ಮೂರು ರೂಪಾಯಿ ಹೆಚ್ಚಿಸಲು ಮತ್ತೆ ಪ್ರಸ್ತಾವನೆ ರಾಜ್ಯ ಸರಕಾರಕ್ಕೆ ಹೋಗಿದೆ. ಇತ್ತೀಚೆಗೆ ಹಾಲಿನ ದರ ಹೆಚ್ಚಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿತ್ತು. ಆದರೆ ದರ ಹೆಚ್ಚಳದ ಪ್ರಸ್ತಾಪಕ್ಕೆ ಸಿಎಂ ಬೊಮ್ಮಾಯಿ ಅನುಮತಿ ನೀಡಿರಲಿಲ್ಲ.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಲೀಟರ್ ಹಾಲಿಗೆ ಮೂರು ರೂಪಾಯಿ ಹೆಚ್ಚಿಸುವ ಬಗ್ಗೆ ನಿರ್ಣಯ ಮಾಡಲಾಗಿದೆ. ನಂದಿನಿ ಹಾಲಿನ ದರ ಇಡೀ ದೇಶದಲ್ಲಿ ಅತ್ಯಂತ ಕನಿಷ್ಠವಾಗಿದೆ. ಹೀಗಾಗಿ ದರ ಹೆಚ್ಚಿಸಬೇಕೆಂದು ಹಾಲು ಉತ್ಪಾದಕರ ಸಂಘಗಳು ಒಕ್ಕೂಟಕ್ಕೆ ಮನವಿ ಮಾಡಿದ್ದವು. ದರ ಹೆಚ್ಚಿಸುವ ಬಗ್ಗೆ ಸಿಎಂ ಬೊಮ್ಮಾಯಿ ಜೊತೆಗೆ ಮಾತುಕತೆ ನಡೆಸುವುದಾಗಿ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.


ದೇಶದಲ್ಲಿ ನಂದಿನಿ ಹಾಲಿನ ಉತ್ಪನ್ನಗಳ ಮಾರುಕಟ್ಟೆ ಹೆಚ್ಚಿಸುವ ಸಲುವಾಗಿ ಬೆಳಗಾವಿಯಲ್ಲಿ ನಂದಿನಿ ಮೆಗಾ ಫುಡ್ ಪಾರ್ಕ್ ಆರಂಭಿಸಲು ನಿರ್ಧರಿಸಲಾಗಿದೆ. ನಂದಿನಿ ಚೀಸ್, ಪನೀರ್ ಆಧರಿತ ಉತ್ಪನ್ನಗಳು ದೇಶಾದ್ಯಂತ ರವಾನೆಯಾಗುತ್ತಿದ್ದು, ಮಹಾರಾಷ್ಟ್ರ ಮತ್ತು ಗೋವಾದಲ್ಲಿ ನಂದಿನಿ ಉತ್ಪನ್ನಗಳು ಇನ್ನಷ್ಟು ಹೆಚ್ಚು ಮಾರುಕಟ್ಟೆ ಸಾಧಿಸಲು ಮೆಗಾ ಫುಡ್ ಪಾರ್ಕ್ ಮಾಡಲಾಗುತ್ತಿದೆ. ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣದಲ್ಲಿಯೂ ನಂದಿನಿ ಉತ್ಪನ್ನಗಳ ಮಾರುಕಟ್ಟೆ ವೃದ್ಧಿಸಲು ಯೋಜನೆ ಹಾಕಲಾಗಿದೆ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
The Karnataka Milk Federation (KMF) has sought a Rs 3 hike per litre of milk in the state and appealed to CM Basavaraj Bommai to approve the fresh tariff.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm