ಬ್ರೇಕಿಂಗ್ ನ್ಯೂಸ್
15-01-22 10:26 pm HK Desk news ಕರ್ನಾಟಕ
ಬೆಂಗಳೂರು, ಜ.15 : ಕರ್ನಾಟಕ ಹಾಲು ಒಕ್ಕೂಟದಿಂದ ನಂದಿನಿ ಹಾಲಿಗೆ ಲೀಟರ್ ಒಂದಕ್ಕೆ ಮೂರು ರೂಪಾಯಿ ಹೆಚ್ಚಿಸಲು ಮತ್ತೆ ಪ್ರಸ್ತಾವನೆ ರಾಜ್ಯ ಸರಕಾರಕ್ಕೆ ಹೋಗಿದೆ. ಇತ್ತೀಚೆಗೆ ಹಾಲಿನ ದರ ಹೆಚ್ಚಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿತ್ತು. ಆದರೆ ದರ ಹೆಚ್ಚಳದ ಪ್ರಸ್ತಾಪಕ್ಕೆ ಸಿಎಂ ಬೊಮ್ಮಾಯಿ ಅನುಮತಿ ನೀಡಿರಲಿಲ್ಲ.
ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಲೀಟರ್ ಹಾಲಿಗೆ ಮೂರು ರೂಪಾಯಿ ಹೆಚ್ಚಿಸುವ ಬಗ್ಗೆ ನಿರ್ಣಯ ಮಾಡಲಾಗಿದೆ. ನಂದಿನಿ ಹಾಲಿನ ದರ ಇಡೀ ದೇಶದಲ್ಲಿ ಅತ್ಯಂತ ಕನಿಷ್ಠವಾಗಿದೆ. ಹೀಗಾಗಿ ದರ ಹೆಚ್ಚಿಸಬೇಕೆಂದು ಹಾಲು ಉತ್ಪಾದಕರ ಸಂಘಗಳು ಒಕ್ಕೂಟಕ್ಕೆ ಮನವಿ ಮಾಡಿದ್ದವು. ದರ ಹೆಚ್ಚಿಸುವ ಬಗ್ಗೆ ಸಿಎಂ ಬೊಮ್ಮಾಯಿ ಜೊತೆಗೆ ಮಾತುಕತೆ ನಡೆಸುವುದಾಗಿ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ದೇಶದಲ್ಲಿ ನಂದಿನಿ ಹಾಲಿನ ಉತ್ಪನ್ನಗಳ ಮಾರುಕಟ್ಟೆ ಹೆಚ್ಚಿಸುವ ಸಲುವಾಗಿ ಬೆಳಗಾವಿಯಲ್ಲಿ ನಂದಿನಿ ಮೆಗಾ ಫುಡ್ ಪಾರ್ಕ್ ಆರಂಭಿಸಲು ನಿರ್ಧರಿಸಲಾಗಿದೆ. ನಂದಿನಿ ಚೀಸ್, ಪನೀರ್ ಆಧರಿತ ಉತ್ಪನ್ನಗಳು ದೇಶಾದ್ಯಂತ ರವಾನೆಯಾಗುತ್ತಿದ್ದು, ಮಹಾರಾಷ್ಟ್ರ ಮತ್ತು ಗೋವಾದಲ್ಲಿ ನಂದಿನಿ ಉತ್ಪನ್ನಗಳು ಇನ್ನಷ್ಟು ಹೆಚ್ಚು ಮಾರುಕಟ್ಟೆ ಸಾಧಿಸಲು ಮೆಗಾ ಫುಡ್ ಪಾರ್ಕ್ ಮಾಡಲಾಗುತ್ತಿದೆ. ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣದಲ್ಲಿಯೂ ನಂದಿನಿ ಉತ್ಪನ್ನಗಳ ಮಾರುಕಟ್ಟೆ ವೃದ್ಧಿಸಲು ಯೋಜನೆ ಹಾಕಲಾಗಿದೆ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
The Karnataka Milk Federation (KMF) has sought a Rs 3 hike per litre of milk in the state and appealed to CM Basavaraj Bommai to approve the fresh tariff.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
25-08-25 02:29 am
Mangaluru Correspondent
ಮುಸ್ಲಿಂ ಗಂಡನನ್ನು ರಾಡ್ ನಲ್ಲಿ ಹೊಡೆದು ಕೊಲೆಗೈದು ಶ...
24-08-25 10:33 pm
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm