ಬ್ರೇಕಿಂಗ್ ನ್ಯೂಸ್
20-01-22 10:51 pm HK Desk news ಕರ್ನಾಟಕ
ಮಂಡ್ಯ, ಜ.20 : ಪ್ರಚೋದನೆಕಾರಿ ಹೇಳಿಕೆ ನೀಡಿ ಜೈಲಿಗೆ ಹೋಗಿ ಹೊರಬಂದ ಕಾಳಿಕಾ ಮಠದ ಋಷಿಕುಮಾರ ಸ್ವಾಮಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಜೈಲಿನಿಂದ ಹೊರಬಂದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸ್ವಾಮಿ, ಅಲ್ಲಿನ ಕಂಬಗಳನ್ನ ನೋಡಿದ್ರೆ ಪ್ರತಿಯೊಬ್ಬ ಹಿಂದು ಮಗುವೂ ಪ್ರಚೋದನೆಗೆ ಒಳಪಡುತ್ತದೆ. ಕಂಬದ ಬಿಂಬಗಳು, ನಾಗನ ಕಟ್ಟೆಗಳನ್ನ ನೋಡಿದ್ರೆ ಯಾರು ಕೂಡ ಪ್ರಚೋದನೆಗೆ ಒಳಗಾಗುತ್ತಾರೆ. ನಾನು ಒಬ್ಬ ಯತಿ, ಇನ್ನೆಷ್ಟು ಪ್ರಚೋದನೆಗೆ ಒಳಪಡಲಿಕ್ಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ನನಗೆ ಕಾನೂನಿನ ಮೇಲೆ ಅಪಾರ ನಂಬಿಕೆ ಇದೆ. ಬಾಬರಿ ಮಸೀದಿಯನ್ನು ರಾಮನ ದೇವಸ್ಥಾನ ಆಗೋದಕ್ಕೆ ನನ್ನ ದೇಶದ ಕಾನೂನು ಒಪ್ಪಿದೆ. ಈ ವಿಚಾರದಲ್ಲೂ ಕೋರ್ಟ್ ನಲ್ಲಿ ನನಗೆ ಖಂಡಿತ ನ್ಯಾಯ ಸಿಗಲಿದೆ. ಬಾಬರಿ ಮಸೀದಿ ಉತ್ಕನನ ಮಾಡಿ ಕೆಳಗಿರುವ ಕಂಬ ತೆಗೆದು ಇಲ್ಲಿ ದೇವಸ್ಥಾನ ಇತ್ತು ಅಂತ ಹೇಳಬೇಕಾಯಿತು. ಆದ್ರೆ ಶ್ರೀರಂಗಪಟ್ಟಣ ಮಸೀದಿಯ ದಾಖಲೆ ತರಿಸಿಕೊಂಡರೆ ಸಾಕು ದೇವಾಲಯ ಅಂತ ಗೊತ್ತಾಗುತ್ತೆ. ಉತ್ಖನನ ಮಾಡಬೇಕಿಲ್ಲ ಎಂದು ಹೇಳಿದರು.


ಸರ್ಕಾರ ದಯವಿಟ್ಟು ಮುಂಬರುವ ಹನುಮ ಜಯಂತಿ ಒಳಗಾಗಿ ಮಸೀದಿ ಬಾಗಿಲು ಹಾಕಿಸಬೇಕು. ನಾವು ಪ್ರಚೋದನೆ ಆಗುತ್ತಿಲ್ಲ, ನಮ್ಮೊಳಗೆ ಪ್ರಚೋದನೆ ಆಗಿಹೋಗುತ್ತದೆ. ಮಸೀದಿಯಾಗಿರುವ ಹಿಂದು ದೇವಾಲಯದ ಅವಶೇಷದ ಮೇಲಿನ ಗೋಪುರ ನೋಡಿದ್ರೆ ನೋವಾಗುತ್ತೆ. ಮುಂದೆ ಆಗುವಂತಹ ಅನಾಹುತಗಳನ್ನು ತಡೆದು ಮಸೀದಿ ಬಂದ್ ಮಾಡಿಸಬೇಕು. ನಾನು ಹೋರಾಟಕ್ಕೆ ಶತ ಸಿದ್ಧ, ಶತ ಬದ್ಧ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ನನ್ನ ಮನಸ್ಸಿನ ಭಾವನೆಯನ್ನ ಹಂಚಿಕೊಂಡಿದ್ದೇನೆ ಎಂದು ಹೇಳಿದರು.
ಬಾಬರಿ ರೀತಿಯಲ್ಲೇ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಒಡೆದು ಹಾಕಬೇಕೆಂದ ಋಷಿಕುಮಾರ ಸ್ವಾಮೀಜಿ ಬಂಧನ !
Mandya Rushikukar Swami released from jail says I abide with what I said about mosques.
30-08-26 05:13 pm
HK News Staffer
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
30-08-26 02:41 pm
HK News Staffer
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm