ಬ್ರೇಕಿಂಗ್ ನ್ಯೂಸ್
20-01-22 10:51 pm HK Desk news ಕರ್ನಾಟಕ
ಮಂಡ್ಯ, ಜ.20 : ಪ್ರಚೋದನೆಕಾರಿ ಹೇಳಿಕೆ ನೀಡಿ ಜೈಲಿಗೆ ಹೋಗಿ ಹೊರಬಂದ ಕಾಳಿಕಾ ಮಠದ ಋಷಿಕುಮಾರ ಸ್ವಾಮಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಜೈಲಿನಿಂದ ಹೊರಬಂದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸ್ವಾಮಿ, ಅಲ್ಲಿನ ಕಂಬಗಳನ್ನ ನೋಡಿದ್ರೆ ಪ್ರತಿಯೊಬ್ಬ ಹಿಂದು ಮಗುವೂ ಪ್ರಚೋದನೆಗೆ ಒಳಪಡುತ್ತದೆ. ಕಂಬದ ಬಿಂಬಗಳು, ನಾಗನ ಕಟ್ಟೆಗಳನ್ನ ನೋಡಿದ್ರೆ ಯಾರು ಕೂಡ ಪ್ರಚೋದನೆಗೆ ಒಳಗಾಗುತ್ತಾರೆ. ನಾನು ಒಬ್ಬ ಯತಿ, ಇನ್ನೆಷ್ಟು ಪ್ರಚೋದನೆಗೆ ಒಳಪಡಲಿಕ್ಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.
ನನಗೆ ಕಾನೂನಿನ ಮೇಲೆ ಅಪಾರ ನಂಬಿಕೆ ಇದೆ. ಬಾಬರಿ ಮಸೀದಿಯನ್ನು ರಾಮನ ದೇವಸ್ಥಾನ ಆಗೋದಕ್ಕೆ ನನ್ನ ದೇಶದ ಕಾನೂನು ಒಪ್ಪಿದೆ. ಈ ವಿಚಾರದಲ್ಲೂ ಕೋರ್ಟ್ ನಲ್ಲಿ ನನಗೆ ಖಂಡಿತ ನ್ಯಾಯ ಸಿಗಲಿದೆ. ಬಾಬರಿ ಮಸೀದಿ ಉತ್ಕನನ ಮಾಡಿ ಕೆಳಗಿರುವ ಕಂಬ ತೆಗೆದು ಇಲ್ಲಿ ದೇವಸ್ಥಾನ ಇತ್ತು ಅಂತ ಹೇಳಬೇಕಾಯಿತು. ಆದ್ರೆ ಶ್ರೀರಂಗಪಟ್ಟಣ ಮಸೀದಿಯ ದಾಖಲೆ ತರಿಸಿಕೊಂಡರೆ ಸಾಕು ದೇವಾಲಯ ಅಂತ ಗೊತ್ತಾಗುತ್ತೆ. ಉತ್ಖನನ ಮಾಡಬೇಕಿಲ್ಲ ಎಂದು ಹೇಳಿದರು.
ಸರ್ಕಾರ ದಯವಿಟ್ಟು ಮುಂಬರುವ ಹನುಮ ಜಯಂತಿ ಒಳಗಾಗಿ ಮಸೀದಿ ಬಾಗಿಲು ಹಾಕಿಸಬೇಕು. ನಾವು ಪ್ರಚೋದನೆ ಆಗುತ್ತಿಲ್ಲ, ನಮ್ಮೊಳಗೆ ಪ್ರಚೋದನೆ ಆಗಿಹೋಗುತ್ತದೆ. ಮಸೀದಿಯಾಗಿರುವ ಹಿಂದು ದೇವಾಲಯದ ಅವಶೇಷದ ಮೇಲಿನ ಗೋಪುರ ನೋಡಿದ್ರೆ ನೋವಾಗುತ್ತೆ. ಮುಂದೆ ಆಗುವಂತಹ ಅನಾಹುತಗಳನ್ನು ತಡೆದು ಮಸೀದಿ ಬಂದ್ ಮಾಡಿಸಬೇಕು. ನಾನು ಹೋರಾಟಕ್ಕೆ ಶತ ಸಿದ್ಧ, ಶತ ಬದ್ಧ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ನನ್ನ ಮನಸ್ಸಿನ ಭಾವನೆಯನ್ನ ಹಂಚಿಕೊಂಡಿದ್ದೇನೆ ಎಂದು ಹೇಳಿದರು.
ಬಾಬರಿ ರೀತಿಯಲ್ಲೇ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಒಡೆದು ಹಾಕಬೇಕೆಂದ ಋಷಿಕುಮಾರ ಸ್ವಾಮೀಜಿ ಬಂಧನ !
Mandya Rushikukar Swami released from jail says I abide with what I said about mosques.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
15-05-25 01:34 pm
Udupi Correspondent
Manjunath Bhandary, Kukke Temple, Mangalore:...
14-05-25 08:05 pm
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm