ಬ್ರೇಕಿಂಗ್ ನ್ಯೂಸ್
20-01-22 10:51 pm HK Desk news ಕರ್ನಾಟಕ
ಮಂಡ್ಯ, ಜ.20 : ಪ್ರಚೋದನೆಕಾರಿ ಹೇಳಿಕೆ ನೀಡಿ ಜೈಲಿಗೆ ಹೋಗಿ ಹೊರಬಂದ ಕಾಳಿಕಾ ಮಠದ ಋಷಿಕುಮಾರ ಸ್ವಾಮಿ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಜೈಲಿನಿಂದ ಹೊರಬಂದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸ್ವಾಮಿ, ಅಲ್ಲಿನ ಕಂಬಗಳನ್ನ ನೋಡಿದ್ರೆ ಪ್ರತಿಯೊಬ್ಬ ಹಿಂದು ಮಗುವೂ ಪ್ರಚೋದನೆಗೆ ಒಳಪಡುತ್ತದೆ. ಕಂಬದ ಬಿಂಬಗಳು, ನಾಗನ ಕಟ್ಟೆಗಳನ್ನ ನೋಡಿದ್ರೆ ಯಾರು ಕೂಡ ಪ್ರಚೋದನೆಗೆ ಒಳಗಾಗುತ್ತಾರೆ. ನಾನು ಒಬ್ಬ ಯತಿ, ಇನ್ನೆಷ್ಟು ಪ್ರಚೋದನೆಗೆ ಒಳಪಡಲಿಕ್ಕಿಲ್ಲ ಎಂದು ಪ್ರಶ್ನೆ ಮಾಡಿದ್ದಾರೆ.

ನನಗೆ ಕಾನೂನಿನ ಮೇಲೆ ಅಪಾರ ನಂಬಿಕೆ ಇದೆ. ಬಾಬರಿ ಮಸೀದಿಯನ್ನು ರಾಮನ ದೇವಸ್ಥಾನ ಆಗೋದಕ್ಕೆ ನನ್ನ ದೇಶದ ಕಾನೂನು ಒಪ್ಪಿದೆ. ಈ ವಿಚಾರದಲ್ಲೂ ಕೋರ್ಟ್ ನಲ್ಲಿ ನನಗೆ ಖಂಡಿತ ನ್ಯಾಯ ಸಿಗಲಿದೆ. ಬಾಬರಿ ಮಸೀದಿ ಉತ್ಕನನ ಮಾಡಿ ಕೆಳಗಿರುವ ಕಂಬ ತೆಗೆದು ಇಲ್ಲಿ ದೇವಸ್ಥಾನ ಇತ್ತು ಅಂತ ಹೇಳಬೇಕಾಯಿತು. ಆದ್ರೆ ಶ್ರೀರಂಗಪಟ್ಟಣ ಮಸೀದಿಯ ದಾಖಲೆ ತರಿಸಿಕೊಂಡರೆ ಸಾಕು ದೇವಾಲಯ ಅಂತ ಗೊತ್ತಾಗುತ್ತೆ. ಉತ್ಖನನ ಮಾಡಬೇಕಿಲ್ಲ ಎಂದು ಹೇಳಿದರು.


ಸರ್ಕಾರ ದಯವಿಟ್ಟು ಮುಂಬರುವ ಹನುಮ ಜಯಂತಿ ಒಳಗಾಗಿ ಮಸೀದಿ ಬಾಗಿಲು ಹಾಕಿಸಬೇಕು. ನಾವು ಪ್ರಚೋದನೆ ಆಗುತ್ತಿಲ್ಲ, ನಮ್ಮೊಳಗೆ ಪ್ರಚೋದನೆ ಆಗಿಹೋಗುತ್ತದೆ. ಮಸೀದಿಯಾಗಿರುವ ಹಿಂದು ದೇವಾಲಯದ ಅವಶೇಷದ ಮೇಲಿನ ಗೋಪುರ ನೋಡಿದ್ರೆ ನೋವಾಗುತ್ತೆ. ಮುಂದೆ ಆಗುವಂತಹ ಅನಾಹುತಗಳನ್ನು ತಡೆದು ಮಸೀದಿ ಬಂದ್ ಮಾಡಿಸಬೇಕು. ನಾನು ಹೋರಾಟಕ್ಕೆ ಶತ ಸಿದ್ಧ, ಶತ ಬದ್ಧ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ನನ್ನ ಮನಸ್ಸಿನ ಭಾವನೆಯನ್ನ ಹಂಚಿಕೊಂಡಿದ್ದೇನೆ ಎಂದು ಹೇಳಿದರು.
ಬಾಬರಿ ರೀತಿಯಲ್ಲೇ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಒಡೆದು ಹಾಕಬೇಕೆಂದ ಋಷಿಕುಮಾರ ಸ್ವಾಮೀಜಿ ಬಂಧನ !
Mandya Rushikukar Swami released from jail says I abide with what I said about mosques.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm