ಬ್ರೇಕಿಂಗ್ ನ್ಯೂಸ್
17-09-20 10:48 am Headline Karnataka News Network ಕರ್ನಾಟಕ
ಕಲಬರುಗಿ, ಸೆಪ್ಟಂಬರ್ 17: ಇಂದು 73ನೇಯ ಕಲ್ಯಾಣ ಕರ್ನಾಟಕ ಉತ್ಸವ ಹಿನ್ನಲೆ ಜಿಲ್ಲೆಗೆ ಆಗಮಿಸಿರುವ ಸಿಎಂ ಬಿ.ಎಸ್.ಯಡಿಯೂರಪ್ಪನವರು 1,300 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ನಗರದ ಎಸ್ ವಿಪಿ ವೃತ್ತದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರ ಪುತ್ತಳಿಗೆ ಪೂಜೆ ಸಲ್ಲಿಸಿ ಸಿಎಂ ಮಾಲಾರ್ಪಣೆ ಮಾಡಿದರು. ನಂತರ ಡಿಎಆರ್ ಮೈದಾನದಲ್ಲಿ ಧ್ವಜಾರೋಹಣ ನೇರವೇರಿಸಿದರು. 2013-14 ರಿಂದ 219-20ರ ವರೆಗೆ ಕೆಕೆಆರ್ ಡಿಬಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತ ವಿಶೇಷ ಕೈಪಿಡಿಯನ್ನ ಸಿಎಂ ಬಿಡುಗಡೆ ಮಾಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಯನ್ನು ಮಾಡಿದರು.

ಸರ್ದಾರ ವಲ್ಲಭಭಾಯಿ ಪಟೇಲ್ ಪ್ರತಿಮೆಗೆ ಮಾಲಾರ್ಪಣೆ ಬಳಿಕ ಮಾತನಾಡಿದ ಸಿಎಂ ಯಡಿಯೂರಪ್ಪ, ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದೇನೆ. ಮಳೆ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತೇನೆಂದು ಅನ್ಕೊಂಡಿರಲಿಲ್ಲ. ಮಳೆಯ ನಡುವೆ ಕಲ್ಯಾಣ ಕರ್ನಾಟಕ ಉತ್ಸವ ಯಶಸ್ವಿಯಾಗಿದೆ. ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಏನೇನು ಕಾರ್ಯಕ್ರಮ ರೂಪಿಸಬೇಕು ಅದಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ಇನ್ನು ಕಾರ್ಯಕ್ರಮದಲ್ಲಿ ಡಿಸಿಎಂ ಗೋವಿಂದ್ ಕಾರಜೋಳ, ಸಂಸದ ಉಮೇಶ್ ಜಾದವ್, ಸಚಿವ ಆರ್.ಅಶೋಕ್, ಶಾಸಕ ದತ್ತಾತ್ರೇಯ ಪಾಟೀಲ್ ರೆವೂರ್, ಬಾಬುರಾವ್ ಚಿಂಚನಸೂರ್ ಸೇರಿದಂತೆ ಹಲವರು ಕಲ್ಯಾಣ ಕರ್ನಾಟಕದ ಉತ್ಸವದಲ್ಲಿ ಭಾಗಿಯಾಗಿದ್ದರು.
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿ ನಮ್ಮ ಬದ್ಧತೆಯಾಗಿದೆ. ಕೋವಿಡ್, ನೆರೆ ಸೇರಿದಂತೆ ಈ ನಿಟ್ಟಿನಲ್ಲಿ ಅಡೆತಡೆಗಳು ಎದುರಾದರೂ, ನಮ್ಮ ಪ್ರಾಮಾಣಿಕ ಪ್ರಯತ್ನಗಳು ಮುಂದುವರಿಯಲಿವೆ. ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಇಂದು ಕಲಬುರ್ಗಿಯಲ್ಲಿ ಸರ್ದಾರ್ ವಲ್ಲಭಾಯಿ ಪಟೇಲರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಧ್ವಜಾರೋಹಣ ನೆರವೇರಿಸಲಾಯಿತು. pic.twitter.com/jizYbVI8Bz
— B.S. Yediyurappa (@BSYBJP) September 17, 2020
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm