ಬ್ರೇಕಿಂಗ್ ನ್ಯೂಸ್
24-01-22 05:35 pm HK Desk news ಕರ್ನಾಟಕ
ಬೆಂಗಳೂರು, ಜ.24 : ಸಿಎಂ ಬಸವರಾಜ ಬೊಮ್ಮಾಯಿ ಕೊನೆಗೂ ಆಯಾ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದಾರೆ. ಬೊಮ್ಮಾಯಿ ಸರಕಾರ ಅಸ್ತಿತ್ವಕ್ಕೆ ಬಂದ ಸಂದರ್ಭದಲ್ಲಿ ಕೋವಿಡ್ ನಿಯಂತ್ರಣ ಹಿನ್ನೆಲೆಯಲ್ಲಿ ತಾತ್ಕಾಲಿಕ ನೆಲೆಯಲ್ಲಿ ಉಸ್ತುವಾರಿ ಸಚಿವರನ್ನು ನೇಮಕ ಮಾಡಲಾಗಿತ್ತು.
ದಕ್ಷಿಣ ಕನ್ನಡ ಜಿಲ್ಲೆಗೆ ಇಂಧನ ಸಚಿವ ಸುನಿಲ್ ಕುಮಾರ್, ಮೀನುಗಾರಿಕೆ ಮತ್ತು ಬಂದರು ಸಚಿವ ಎಸ್.ಅಂಗಾರ ಅವರನ್ನು ಉಡುಪಿ ಜಿಲ್ಲೆಗೆ ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಗೆ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಉಸ್ತುವಾರಿ ಮಾಡಲಾಗಿದೆ. ಸಂಪುಟ ಪುನಾರಚನೆ ಆಗುತ್ತೆ, ಹಳಬರನ್ನು ಬದಲಿಸಿ ಹೊಸಬರಿಗೆ ಅವಕಾಶ ನೀಡಲಾಗುತ್ತೆ ಎಂಬ ವದಂತಿ, ಆಗ್ರಹದ ಬೆನ್ನಲ್ಲೇ ಸಿಎಂ ಬೊಮ್ಮಾಯಿ ಪೂರ್ಣಕಾಲಿಕ ಉಸ್ತುವಾರಿ ನೇಮಕ ಮಾಡಿದ್ದು ಅಚ್ಚರಿ ಮೂಡಿಸಿದೆ.

ಬೆಂಗಳೂರು ನಗರದ ಉಸ್ತುವಾರಿಯನ್ನು ಸಿಎಂ ಸ್ವತಃ ತನ್ನಲ್ಲಿ ಇಟ್ಟುಕೊಂಡಿದ್ದಾರೆ. ಶಿವಮೊಗ್ಗಕ್ಕೆ ಕೆ.ಸಿ.ನಾರಾಯಣ ಗೌಡ, ಚಿಕ್ಕಮಗಳೂರಿಗೆ ಕೆ.ಎಸ್.ಈಶ್ವರಪ್ಪ ಅವರಿಗೆ ಉಸ್ತುವಾರಿ ನೀಡಲಾಗಿದೆ. ಆಯಾ ಭಾಗದ ಸಚಿವರಿಗೆ ಬೇರೆ ಜಿಲ್ಲೆಗಳ ಜವಾಬ್ದಾರಿ ನೀಡಿ ಉಸ್ತುವಾರಿ ನೀಡಿಕೆಯಲ್ಲೂ ಸಿಎಂ ಬೊಮ್ಮಾಯಿ ಚಾಣಾಕ್ಷತನ ತೋರಿದ್ದಾರೆ. ಕರಾವಳಿಯಲ್ಲಿ ನಾರಾಯಣ ಗುರು ವಿಚಾರದಲ್ಲಿ ಬಿಲ್ಲವರ ಆಕ್ರೋಶ ಕೇಳಿಬರುತ್ತಿರುವ ನಡುವೆಯೇ ಬಿಲ್ಲವ ಸಮುದಾಯದ ಸುನಿಲ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಆಗಿ ನೇಮಿಸಿ ಸಮಾಧಾನಿಸುವ ಹೊಣೆ ನೀಡಿದ್ದಾರೆ ಎನ್ನಲಾಗುತ್ತಿದೆ.
Chief minister Basavaraj Bommai has announced the district in-charge ministers for Dakshina Kannada and Udupi on Monday, January 24. V Sunil Kumar will be the district in-charge of Dakshina Kannada and S Angara will be in-charge of Udupi district.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm