ಬ್ರೇಕಿಂಗ್ ನ್ಯೂಸ್
28-01-22 02:50 pm HK Desk news ಕರ್ನಾಟಕ
Photo credits : Headline Karnataka
ಬೆಂಗಳೂರು, ಜ.28 : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು, ಎಂ.ಎಸ್ ರಾಮಯ್ಯ ಆಸ್ಪತ್ರೆಯ ವೈದ್ಯೆ ಸೌಂದರ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಮೌಂಟ್ ಕಾರ್ಮೆಲ್ ಬಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಮತ್ತು ಆಕೆಯ ಪತಿ ಡಾ. ನೀರಜ್ ಇಬ್ಬರೂ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು. ದಂಪತಿಗೆ ಒಂಬತ್ತು ತಿಂಗಳ ಮಗು ಇದೆ.
ಬೆಳಗ್ಗೆ ಹತ್ತು ಗಂಟೆಗೆ ಸೌಂದರ್ಯ ಪತಿಗೆ ಕರೆ ಮಾಡಿದ್ದರು ಎನ್ನಲಾಗಿದೆ. ಮನೆ ಕೆಲಸದವರು ಬಾಗಿಲು ಬಡಿದರೂ ತೆರೆದಿರಲಿಲ್ಲ. ಬಳಿಕ ಮನೆ ಕೆಲಸದ ಮಂದಿಗೆ ಕರೆ ಮಾಡಿ ತಿಳಿಸಿದ್ದರು. ಬಾಗಿಲು ಒಡೆದು ನೋಡಿದಾಗ, ಸೌಂದರ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದರು.
ಕೆಲವು ಮಾಹಿತಿ ಪ್ರಕಾರ, ಪತಿ ಮತ್ತು ಪತ್ನಿಯ ನಡುವೆ ವಿರಸ ಇತ್ತು ಎನ್ನಲಾಗುತ್ತಿದೆ. ಯಡಿಯೂರಪ್ಪ ಕಿರಿಯ ಪುತ್ರಿ, ಪದ್ಮಾವತಿ ಅವರ ಮಗಳಾಗಿದ್ದ ಸೌಂದರ್ಯಾ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ರೇಡಿಯೋಲಜಿಸ್ಟ್ ಕಲಿತು ವೈದ್ಯರಾಗಿದ್ದರು. ಮೊಮ್ಮಗಳ ಸಾವು ಯಡಿಯೂರಪ್ಪ ಕುಟುಂಬಕ್ಕೆ ಆಘಾತ ನೀಡಿದೆ. 2018 ರಲ್ಲಿ ಸೌಂದರ್ಯಾ ಮದುವೆಯಾಗಿದ್ದು ವರ್ಷದ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದರು. ಮಗುವಾದ ಬಳಿಕ ದಂಪತಿ ನಡುವೆ ಕಲಹ ಏರ್ಪಟ್ಟಿತ್ತು ಎನ್ನಲಾಗಿದೆ. ಇಂದು ಬೆಳಗ್ಗೆ ಎಂಟು ಗಂಟೆಗೆ ಪತಿ ನೀರಜ್ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಕರ್ತವ್ಯಕ್ಕೆ ತೆರಳಿದ್ದರು. ಆನಂತರ ಈ ಘಟನೆ ನಡೆದಿದೆ.
Former CM BS Yediyurappa Granddaughter Soundarya commits Suicide at her residence. Soundarya, in her early 30s, was a doctor at MS Ramaiah hospital in Bengaluru. According to the police, she was living with her husband, a fellow doctor, and a six-month-old child at an upscale apartment near Mount Carmel College.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 06:36 pm
Mangalore Correspondent
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm