ಬ್ರೇಕಿಂಗ್ ನ್ಯೂಸ್
28-01-22 02:50 pm HK Desk news ಕರ್ನಾಟಕ
Photo credits : Headline Karnataka
ಬೆಂಗಳೂರು, ಜ.28 : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು, ಎಂ.ಎಸ್ ರಾಮಯ್ಯ ಆಸ್ಪತ್ರೆಯ ವೈದ್ಯೆ ಸೌಂದರ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಮೌಂಟ್ ಕಾರ್ಮೆಲ್ ಬಳಿಯ ಅಪಾರ್ಟ್ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಮತ್ತು ಆಕೆಯ ಪತಿ ಡಾ. ನೀರಜ್ ಇಬ್ಬರೂ ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು. ದಂಪತಿಗೆ ಒಂಬತ್ತು ತಿಂಗಳ ಮಗು ಇದೆ.


ಬೆಳಗ್ಗೆ ಹತ್ತು ಗಂಟೆಗೆ ಸೌಂದರ್ಯ ಪತಿಗೆ ಕರೆ ಮಾಡಿದ್ದರು ಎನ್ನಲಾಗಿದೆ. ಮನೆ ಕೆಲಸದವರು ಬಾಗಿಲು ಬಡಿದರೂ ತೆರೆದಿರಲಿಲ್ಲ. ಬಳಿಕ ಮನೆ ಕೆಲಸದ ಮಂದಿಗೆ ಕರೆ ಮಾಡಿ ತಿಳಿಸಿದ್ದರು. ಬಾಗಿಲು ಒಡೆದು ನೋಡಿದಾಗ, ಸೌಂದರ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದರು.


ಕೆಲವು ಮಾಹಿತಿ ಪ್ರಕಾರ, ಪತಿ ಮತ್ತು ಪತ್ನಿಯ ನಡುವೆ ವಿರಸ ಇತ್ತು ಎನ್ನಲಾಗುತ್ತಿದೆ. ಯಡಿಯೂರಪ್ಪ ಕಿರಿಯ ಪುತ್ರಿ, ಪದ್ಮಾವತಿ ಅವರ ಮಗಳಾಗಿದ್ದ ಸೌಂದರ್ಯಾ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ರೇಡಿಯೋಲಜಿಸ್ಟ್ ಕಲಿತು ವೈದ್ಯರಾಗಿದ್ದರು. ಮೊಮ್ಮಗಳ ಸಾವು ಯಡಿಯೂರಪ್ಪ ಕುಟುಂಬಕ್ಕೆ ಆಘಾತ ನೀಡಿದೆ. 2018 ರಲ್ಲಿ ಸೌಂದರ್ಯಾ ಮದುವೆಯಾಗಿದ್ದು ವರ್ಷದ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದರು. ಮಗುವಾದ ಬಳಿಕ ದಂಪತಿ ನಡುವೆ ಕಲಹ ಏರ್ಪಟ್ಟಿತ್ತು ಎನ್ನಲಾಗಿದೆ. ಇಂದು ಬೆಳಗ್ಗೆ ಎಂಟು ಗಂಟೆಗೆ ಪತಿ ನೀರಜ್ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಕರ್ತವ್ಯಕ್ಕೆ ತೆರಳಿದ್ದರು. ಆನಂತರ ಈ ಘಟನೆ ನಡೆದಿದೆ.
Former CM BS Yediyurappa Granddaughter Soundarya commits Suicide at her residence. Soundarya, in her early 30s, was a doctor at MS Ramaiah hospital in Bengaluru. According to the police, she was living with her husband, a fellow doctor, and a six-month-old child at an upscale apartment near Mount Carmel College.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm