ಬ್ರೇಕಿಂಗ್ ನ್ಯೂಸ್
30-01-22 10:15 pm HK Desk news ಕರ್ನಾಟಕ
ಬೆಂಗಳೂರು, ಜ 30 : ರಸ್ತೆಯಲ್ಲಿನ ಗುಂಡಿ ತಪ್ಪಿಸಲು ಹೋಗಿ ದ್ವಿಚಕ್ರ ವಾಹನದಿಂದ ಆಯತಪ್ಪಿ ಬಿದ್ದ ಪರಿಣಾಮ ಶಿಕ್ಷಕಿಯೊಬ್ಬರ ಮೇಲೆ ಪಿಕಪ್ ವಾಹನ ಸಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಬೆಂಗಳೂರಿನ ಮಾಗಡಿ ಮುಖ್ಯರಸ್ತೆಯ ಬ್ಯಾಡರಹಳ್ಳಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಖಾಸಗಿ ಶಾಲೆಯಲ್ಲಿ ಕನ್ನಡ ಶಿಕ್ಷಕಿಯಾಗಿದ್ದ ಶರ್ಮಿಳಾ ಸಾವಿಗೀಡಾಗಿದ್ದು, ಅವರ ಪತಿ ಪ್ರಕಾಶ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶರ್ಮಿಳಾ-ಪ್ರಕಾಶ್ ದಂಪತಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದಾಗ ಅಂಜನನಗರ ಬಳಿ ಈ ಅವಘಡ ಉಂಟಾಗಿದೆ. ರಸ್ತೆಯಲ್ಲಿ ಪೈಪ್ಲೈನ್ ಕಾಮಗಾರಿಗೆಂದು ಅಗೆದು ಗುಂಡಿ ಉಂಟಾಗಿದ್ದು, ಅದನ್ನು ದುರಸ್ತಿಗೊಳಿಸಿಲ್ಲ. ಇದರಿಂದಾಗಿ ದ್ವಿಚಕ್ರವಾಹನ ಆಯತಪ್ಪಿದ್ದು, ಕೆಳಕ್ಕೆ ಬಿದ್ದಿದ್ದಾರೆ. ಅವರ ಮೇಲೆ ಬೊಲೆರೊ ವಾಹನ ಸಾಗಿ, ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಈಕೆ ವಿಜಯನಗರ ಸಮೀಪದ ಮೂಡಲ ಪಾಳ್ಯದಿಂದ ಮಾದನಾಯಕನಹಳ್ಳಿಯಲ್ಲಿರುವ ಸಹೋದರನ ಮನೆಗೆ ಪತಿಯೊಂದಿಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ರಸ್ತೆಗುಂಡಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಂಬಂಧಿತ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದರು.
Kannada teacher dies of Accident avoiding a pothole, public rage on corporation officials. The deceased has been identified as Sharmila.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm