ಬ್ರೇಕಿಂಗ್ ನ್ಯೂಸ್
30-01-22 10:15 pm HK Desk news ಕರ್ನಾಟಕ
ಬೆಂಗಳೂರು, ಜ 30 : ರಸ್ತೆಯಲ್ಲಿನ ಗುಂಡಿ ತಪ್ಪಿಸಲು ಹೋಗಿ ದ್ವಿಚಕ್ರ ವಾಹನದಿಂದ ಆಯತಪ್ಪಿ ಬಿದ್ದ ಪರಿಣಾಮ ಶಿಕ್ಷಕಿಯೊಬ್ಬರ ಮೇಲೆ ಪಿಕಪ್ ವಾಹನ ಸಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಬೆಂಗಳೂರಿನ ಮಾಗಡಿ ಮುಖ್ಯರಸ್ತೆಯ ಬ್ಯಾಡರಹಳ್ಳಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಖಾಸಗಿ ಶಾಲೆಯಲ್ಲಿ ಕನ್ನಡ ಶಿಕ್ಷಕಿಯಾಗಿದ್ದ ಶರ್ಮಿಳಾ ಸಾವಿಗೀಡಾಗಿದ್ದು, ಅವರ ಪತಿ ಪ್ರಕಾಶ್ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶರ್ಮಿಳಾ-ಪ್ರಕಾಶ್ ದಂಪತಿ ದ್ವಿಚಕ್ರವಾಹನದಲ್ಲಿ ಹೋಗುತ್ತಿದ್ದಾಗ ಅಂಜನನಗರ ಬಳಿ ಈ ಅವಘಡ ಉಂಟಾಗಿದೆ. ರಸ್ತೆಯಲ್ಲಿ ಪೈಪ್ಲೈನ್ ಕಾಮಗಾರಿಗೆಂದು ಅಗೆದು ಗುಂಡಿ ಉಂಟಾಗಿದ್ದು, ಅದನ್ನು ದುರಸ್ತಿಗೊಳಿಸಿಲ್ಲ. ಇದರಿಂದಾಗಿ ದ್ವಿಚಕ್ರವಾಹನ ಆಯತಪ್ಪಿದ್ದು, ಕೆಳಕ್ಕೆ ಬಿದ್ದಿದ್ದಾರೆ. ಅವರ ಮೇಲೆ ಬೊಲೆರೊ ವಾಹನ ಸಾಗಿ, ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಈಕೆ ವಿಜಯನಗರ ಸಮೀಪದ ಮೂಡಲ ಪಾಳ್ಯದಿಂದ ಮಾದನಾಯಕನಹಳ್ಳಿಯಲ್ಲಿರುವ ಸಹೋದರನ ಮನೆಗೆ ಪತಿಯೊಂದಿಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ರಸ್ತೆಗುಂಡಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಂಬಂಧಿತ ಅಧಿಕಾರಿಗಳಿಗೆ ಹಿಡಿಶಾಪ ಹಾಕಿದರು.
Kannada teacher dies of Accident avoiding a pothole, public rage on corporation officials. The deceased has been identified as Sharmila.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm