ಬ್ರೇಕಿಂಗ್ ನ್ಯೂಸ್
01-02-22 05:57 pm HK Desk news ಕರ್ನಾಟಕ
ಶಿವಮೊಗ್ಗ, ಫೆ.1 : ತಾವರೆಕೊಪ್ಪದ ಹುಲಿ ಮತ್ತು ಸಿಂಹಧಾಮದಲ್ಲಿ ಎರಡು ಸಿಂಹಗಳ ನಡುವೆ ಕಾದಾಟ ನಡೆದು ಹೆಣ್ಣು ಸಿಂಹ ಸಾವನ್ನಪ್ಪಿದೆ. ಇದರಿಂದ ಸಿಂಹಧಾಮದಲ್ಲಿ ಸಿಂಹಗಳ ಸಂಖ್ಯೆ 5ಕ್ಕೆ ಕುಸಿದಿದೆ.
ಕಾದಾಟದಲ್ಲಿ ತೀವ್ರ ಗಾಯಗೊಂಡಿದ್ದ ಮಾನ್ಯಾ (11) ಎಂಬ ಸಿಂಹಿಣಿ ಸಾವನ್ನಪ್ಪಿದ್ದು ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಒಂದು ವಾರದ ಹಿಂದೆ ಸಿಂಹಧಾಮದ ಯಶವಂತ ಎಂಬ ಸಿಂಹದ ಜೊತೆಗೆ ಮಾನ್ಯಾ ಕಾದಾಟ ನಡೆಸಿತ್ತು. ‘ಕಾದಾಟದ ಬಳಿಕ ಎರಡು ಸಿಂಹಗಳನ್ನು ಪ್ರತ್ಯೇಕವಾಗಿ ಇರಿಸಲಾಗಿತ್ತು. ಆದರೆ ತೀವ್ರ ಗಾಯಗೊಂಡಿದ್ದ ಮಾನ್ಯಾ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದೆ’ ಎಂದು ಹುಲಿ ಮತ್ತು ಸಿಂಹಧಾಮದ ಕಾರ್ಯನಿರ್ವಾಹಕ ನಿರ್ದೇಶಕ ಮುಕುಂದಚಂದ್ರ ತಿಳಿಸಿದ್ದಾರೆ.
ಸಿಂಹಿಣಿ ಮಾನ್ಯಾಳನ್ನು ಮೈಸೂರಿನಿಂದ 2011ರಲ್ಲಿ ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹಧಾಮಕ್ಕೆ ತರಲಾಗಿತ್ತು. ಮೈಸೂರು ಮೃಗಾಲಯದಿಂದ ಆರ್ಯ, ಮಾಲಿನಿ ಮತ್ತು ಮಾನ್ಯಾ ಸಿಂಹಗಳು ಇಲ್ಲಿಗೆ ಬಂದಿದ್ದವು. ಆನಂತರ ತ್ಯಾವರೆಕೊಪ್ಪದಲ್ಲಿ ಮೂರು ಗಂಡು, ಮೂರು ಹೆಣ್ಣು ಸಿಂಹಗಳು ಇದ್ದವು. ಅದರಲ್ಲೀಗ ಮಾನ್ಯಾ ಎಂಬ ಸಿಂಹ ಸಾವನ್ನಪ್ಪಿರುವುದರಿಂದ ಮೃಗಾಲಯದಲ್ಲಿ ಸಿಂಹಗಳ ಸಂಖ್ಯೆ ಐದಕ್ಕೆ ಕುಸಿದಿದೆ.
Shivamoga Thyavarekoppa safari Lioness dies after fight. The dead is identified as Manya (11).
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm